ಶಿವಮೊಗ್ಗ | ಐಐಟಿ ಕಾನ್ಪುರಕ್ಕೆ ಮೇಗರವಳ್ಳಿಯಯ ಸುಶಾಂತ್ ಆಯ್ಕೆ

Date:

Advertisements

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ನರಸಿಂಹ ಮೂರ್ತಿ ಪ್ರಭು ಅವರ ಪುತ್ರ ಸುಶಾಂತ್ ಎನ್ ಪ್ರಭು ಅವರು ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ಕಾನ್ಪುರಕ್ಕೆ (IIT Kanpur)ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ವಿಶೇಷವಾಗಿ ತೀರ್ಥಹಳ್ಳಿ ತಾಲೂಕಿಗೆ ಅಪಾರ ಹೆಮ್ಮೆ ತಂದಿದ್ದಾರೆ.

ಮೇಗರವಳ್ಳಿ ಗ್ರಾಮದ ನರಸಿಂಹಮೂರ್ತಿ ಬೈಕ್ ಗ್ಯಾರೇಜ್ ನಲ್ಲಿ ಸುಶಾಂತ್ ತಂದೆಗೆ ನೆರವಾಗುತ್ತಿದ್ದರು. ಈ ಸಂದರ್ಭ ಬೈಕ್​​ಗಳ ಬಿಡಿಭಾಗಗಳ ಕೆಲಸಗಳನ್ನು ತಂದೆಯಿಂದ ತಿಳಿದರು. ಆನಂತರ 2022 ರಲ್ಲಿ ಬೈಕ್​​ಗಳ ಸೆಲ್ ಚೈನ್ ಅಡ್ಜಸ್ಮೆಂಟ್ಸಿಸ್ಟಮ್ ಹೆಸರಿನ ಪ್ರಾಜೆಕ್ಟ್ ತಯಾರಿಸಿದ ಸುಶಾಂತ್ ರಾಷ್ಟ್ರೀಯ ಮಟ್ಟದ ಪ್ರಾತ್ಯಕ್ಷಿಕೆ ಆಯ್ಕೆಯಾದರು .

ಈ ನಡುವೆ ಸುರತ್ಕಲ್​ನಲ್ಲಿ ಐಐಟಿ ಬಗ್ಗೆ ಅರಿತ ಸುಶಾಂತ್ ಬೆಂಗಳೂರಿನ ಪ್ರತಿಷ್ಠಿತ ರಾಷ್ಟ್ರೋತ್ಥಾನ ಪರಿಷತ್​ನ ಶಾಲೆಯಲ್ಲಿ ಓದುತ್ತಾ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಪಾಸ್ ಆಗಿ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ವ್ಯಾಸಂಗ ಮಾಡಲು ಆಯ್ಕೆಯಾಗಿದ್ದಾರೆ. ಮಗನ ಸಾಧನೆಗೆ ಇಡೀ ಕುಟುಂಬ ಹರ್ಷ ವ್ಯಕ್ತಪಡಿಸಿದೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X