ಶಿವಮೊಗ್ಗ | ಉಂಬ್ಳೇಬೈಲ್ ಗಸ್ತು ಅರಣ್ಯ ಪಾಲಕ ಸಲೀಮ್ ಗೆ ಮುಖ್ಯಮಂತ್ರಿ ಪದಕ

Date:

Advertisements

ಶಿವಮೊಗ್ಗ, ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗೈದ ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕ) ಸಲೀಮ್.ಎಂ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣೆ,ಅರಣ್ಯ ಒತ್ತುವರಿ ತೆರವು,ವನ್ಯಜೀವಿ ಅಪರಾಧಗಳ ತಡೆ ಮತ್ತು ವಶಕ್ಕೆ ತೆಗೆದುಕೊಳ್ಳುವುದು,ಕ್ರೀಡಾಕೂಟದಲ್ಲಿ ಸಾಧನೆಗೈದ,ಅರಣ್ಯಕ್ಕೆ ಸಂಬಂಧಿಸಿದಂತೆ ಕೆಲಸಗಳಲ್ಲಿ ಶೌರ್ಯ ಮತ್ತು ದಿಟ್ಟತನ ತೋರಿದ ಅಧಿಕಾರಿ/ ಸಿಬ್ಬಂದಿಗಳಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಮಾಡಲಾಗುತ್ತದೆ.

ಶೌರ್ಯ ಮತ್ತು ದಿಟ್ಟತನ,ಅರಣ್ಯ ಅಭಿವೃದ್ಧಿಯಲ್ಲಿ ಮಹತ್ತರ ಕೆಲಸ ಮಾಡಿರುವ ಗಸ್ತು ಅರಣ್ಯ ಪಾಲಕ ಅರಣ್ಯ ರಕ್ಷಕ) ಸಲೀಮ್ ಎಂ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

Advertisements

2015ರಲ್ಲಿ ಇಲಾಖೆಗೆ ನೇಮಕವಾದ ಇವರು ಈ ಹಿಂದೆ ಶಿವಮೊಗ್ಗ ವನ್ಯಜೀವಿ ವಲಯ ಹಾಗೂ ಕೋಗಾರು ವನ್ಯ ಜೀವಿ ವಲಯದಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಪ್ರಸ್ತುತ ಉಂಬಳೇಬೈಲು ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X