ಶಿವಮೊಗ್ಗ | ಅಬ್ಬಿಫಾಲ್ಸ್‌ನಲ್ಲಿ ನೀರು ಪಾಲಾದ ಯುವಕ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಡಿ ಭಾಗದ ಯಡೂರು ಅಬ್ಬಿಫಾಲ್ಸ್‌ನಲ್ಲಿ ಪ್ರವಾಸಿಗರೊಬ್ಬರು ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

- Advertisement -

ಬೆಂಗಳೂರಿನಿಂದ ಪ್ರವಾಸಕ್ಜೆ ಬಂದ 12 ಮಂದಿ ಯುವಕರು ಅಬ್ಬಿಫಾಲ್ಸ್‌ಗೆ ಬಂದಿದ್ದಾರೆ. ಅಬ್ಬಿಫಾಲ್ಸ್‌ನಲ್ಲಿ ಅಧಿಕ ಮಳೆಯಿದ್ದ ಕಾರಣ ಯಾರೂ‌ ಹೋಗದಂತೆ ಕಂದಕಗಳನ್ನು ಹೊಡೆಯಲಾಗಿದೆ. ಇದನ್ನೂ ಲೆಕ್ಕಿಸದೆ ಯುವಕರು ನೀರಿಗೆ ಇಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಮಳೆಯಿರುವುದರಿಂದ ನೀರಿಗೆ ಇಳಿದ ಯುವಕರಲ್ಲಿ ಬಳ್ಳಾರಿ ಮೂಲದ ವಿನೋದ್(26) ನೀರು ಪಾಲಾಗಿದ್ದಾನೆ. ಅಧಿಕ ಮಳೆಯಿಂದಾಗಿ ಪಾಚಿ ಕಟ್ಟಿದಂತಾಗಿದ್ದು, ಅದರ ಮೇಲೆ ಕಾಲಿಟ್ಟು ಕಾಲು ಜಾರಿ ನೀರಿಗೆ ಬಿದ್ದಿರುವುದಾಗಿ ತಿಳಿದುಬಂದಿದೆ. ಇವರು ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ.

“ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ನಗರ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯ ನಡೆಸಿದ್ದಾರೆ. ಈ ಸ್ಥಳದಲ್ಲಿ ಎಚ್ಚರಿಕೆ ನಾಮಫಲಕ ಇದ್ದರೂ ಕೂಡ ಯುವಕರು ಅದನ್ನು ದಾಟಿ ನೀರಿಗೆ ಇಳಿದು ನೀರು ಪಾಲಾಗಿದ್ದಾನೆ” ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಇಸ್ರೋ ಮಹತ್ವದ ಸಾಧನೆ; ವಿಆರ್‌ಎಲ್‌ ಪುಷ್ಪಕ್ ಮೂರನೇ ಬಾರಿಗೆ ಯಶಸ್ವಿ ಲ್ಯಾಂಡಿಂಗ್

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಲೆನಾಡಿನಲ್ಲಿ ಮಳೆಗಾಲವಿ ಇವುದರಿಂದ‌ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...