ಉಡುಪಿ | ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಶಿಕ್ಷಕರನ್ನು ವೃತ್ತಿಯಿಂದ ವಜಾಗೊಳಿಸಲು ಎಸ್ ಡಿ ಪಿ ಐ ಆಗ್ರಹ

Date:

ಉಡುಪಿ ಜಿಲ್ಲೆಯ ಶಿರೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಶಿಕ್ಷಕರೊಬ್ಬರು ಅಮಾನುಷವಾಗಿ ಹಲ್ಲೆ ನಡೆಸಿರುವ ಹಳೆಯ ಘಟನೆಯೊಂದು ವಿಡಿಯೋ ವೈರಲ್ ಆಗುವ ಮೂಲಕ ಇಂದು ಬೆಳಕಿಗೆ ಬಂದಿದೆ.

- Advertisement -

ಈ ಘಟನೆ ಸುಮಾರು 7 ತಿಂಗಳ ಹಿಂದೆ ನಡೆದಿದ್ದು ಮಕ್ಕಳು ತರಗತಿಯಲ್ಲಿ ನಡೆಸುವ ಸಣ್ಣ ಪುಟ್ಟ ಚೇಷ್ಟೆಯನ್ನೇ ನೆಪವಾಗಿ ಇಟ್ಟುಕೊಂಡು ವಿನಾಯಕ ಕಾರ್ವಿ ಎಂಬ ಶಿಕ್ಷಕ ವಿದ್ಯಾರ್ಥಿಯ ಮೇಲೆ ಅತ್ಯಂತ ಅಮಾನುಷವಾಗಿ ಹಲ್ಲೆಯನ್ನು ನಡೆಸಿದ್ದಾರೆ. ಮಕ್ಕಳಿಗೆ ಮಾನವೀಯತೆಯ, ನೈತಿಕತೆಯ ಮೌಲ್ಯಗಳನ್ನು ಕಲಿಸಿ ಕೊಡಬೇಕಾದ ಶಿಕ್ಷಕರೇ ವಿದ್ಯಾರ್ಥಿ ಮೇಲೆ ಈ ರೀತಿಯ ದೌರ್ಜನ್ಯವೆಸಗಿರುವುದು ಖಂಡನೀಯ. ಮಾನವೀಯತೆ ಹಾಗೂ ಕರುಣೆ ಇಲ್ಲದ ಇಂತವರು ಶಿಕ್ಷಕ ವೃತ್ತಿಯಲ್ಲಿ ಇರಲು ಅನರ್ಹರು ಆದ್ದರಿಂದ ಆಡಳಿತ ಮಂಡಳಿ ಇವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದಲ್ಲದೆ ಈ ಶಿಕ್ಷಕನ ವಿರುದ್ಧ ಇದೇ ರೀತಿಯ ಹಲವು ಆರೋಪಗಳಿದ್ದು ಧರ್ಮದ ಆಧಾರದಲ್ಲಿ ಇವರು ವಿಧಾರ್ಥಿಗಳ ನಡುವೆ ತಾರತಮ್ಯ ಎಸಗುತ್ತಾರೆ ಎಂಬ ಆರೋಪವು ಕೇಳಿ ಬಂದಿದೆ. ಆದ್ದರಿಂದ ಪೊಲೀಸ್ ಇಲಾಖೆ ಇವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...