ಶಿವಮೊಗ್ಗ | ಕುಂಸಿಯಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ

Date:

Advertisements

ಶಿವಮೊಗ್ಗ, ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ.ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯ ಮನೆಯಲ್ಲಿ ಸಂಭವಿಸಿದೆ.

ಬಸಮ್ಮ (65) ಮೃತರು. ಮನೆಯಲ್ಲಿ ವೃದ್ಧೆ ಒಬ್ಬರೆ ವಾಸವಾಗಿದ್ದರು. ಶಿವಮೊಗ್ಗದಲ್ಲಿ ವಾಸವಾಗಿರುವ ಪುತ್ರ ಗುರುವಾರ ಮನೆಗೆ ಬಂದು ಬಾಗಿಲು ಬಡಿದರು ತೆಗೆದಿರಲಿಲ್ಲ. ಹೆಂಚು ತೆಗೆದು ಪರಿಶೀಲಿಸಿದಾಗ ಬಸಮ್ಮ ಅವರ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಕುತ್ತಿಗೆ ಕೊಯ್ದು, ಹೊಟ್ಟೆ ಭಾಗದಲ್ಲಿ ಹಲವೆಡೆ ಇರಿದಿರುವುದು ಗೊತ್ತಾಗಿದೆ. ಪೊಲೀಸರು ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧೀಜಿಯವರ ಮೌಲ್ಯಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ: ಸಾಹಿತಿ ಸತೀಶ್ ಕುಲಕರ್ಣಿ

"ಗಾಂಧಿಜೀಯವರನ್ನು ಅಪಮೌಲ್ಯ ಮಾಡುತ್ತಿರುವ ಈ ಕಾಲದಲ್ಲಿ ಗಾಂಧಿಯವರ ಮೌಲ್ಯಗಳನ್ನು, ವಿಚಾರಧಾರೆಗಳನ್ನು ಮತ್ತೆ...

ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ...

ಬಳ್ಳಾರಿ | ಮಾಜಿ ಅರೆ ಸೈನಿಕರಿಂದ ಗಾಂಧಿ ಜಯಂತಿ ಆಚರಣೆ

ಬಳ್ಳಾರಿ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಗಾಂಧಿ ಪ್ರತಿಮೆಗೆ ಪುಷ್ಪಮಾಲೆ...

Download Eedina App Android / iOS

X