ಶಿವಮೊಗ್ಗ | ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಸಿ. ಪಾಟೀಲ್ ನೇಮಕ

Date:

ಶಿವಮೊಗ್ಗ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಶಿವಮೊಗ್ಗ ಜಿಲ್ಲಾ ಯುವ ಘಟಕ ನೇಮಿಸಿಯೆಂದು ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರು ಆದೇಶದ ಮೇರೆಗೆ,

ಶಿವಮೊಗ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಎನ್.ಪೂಜಾರ್, ಉಪಾಧ್ಯಕ್ಷರಾಗಿ ನಂದೀಶ್ ಶಿಕಾರಿಪುರ, ಧೃವ ಕುಮಾರ್ ಶಿವಮೊಗ್ಗ, ಶಶಾಂಕ್‌ ಪಾಟೀಲ್ ಸೊರಬ,ಏಕನಾಥ್ ಭದ್ರಾವತಿ,

1001650642

ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಸಿ. ಪಾಟೀಲ್ ಶಿವಮೊಗ್ಗ, ಕಾರ್ಯದರ್ಶಿಗಳಾಗಿ ಸುಹಾಸ್ ಪಿ.ಆರ್., ಅವಿನಾಶ್ ಬಿ.ಆರ್., ಅಮೋಘ ಸಜ್ಜನ್ ಶಿವಮೊಗ್ಗ, ಚಂದನ್ ಟಿ.ಎಸ್. ತೀರ್ಥಹಳ್ಳಿ, ಖಜಾಂಚಿಯಾಗಿ ರಾಕೇಶ್ ಎಂ.ಆರ್. ಅವರೊಂದಿಗೆ 20 ನಿರ್ದೇಶಕರ ನೇಮಕ ಮಾಡಿರುವುದಾಗಿ ಜಿಲ್ಲಾಧ್ಯಕ್ಷರಾದ ರುದ್ರ ಮುನಿ ಸಜ್ಜನ್ ಅವರು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಂಬೇಡ್ಕರ್ ಅರಿವು ಸಂವಿಧಾನಕ್ಕಿಂತ ಬಹಳ ವಿಸ್ತಾರವಾದದ್ದು: ಎ ನಾರಾಯಣ

ಅರಿವು ಮತ್ತು ಅಂಬೇಡ್ಕರ್ ಎಂಬೆರಡು ಪದಗಳು ಜೊತೆ ಜೊತೆಯಾಗಿ ಹೋಗುತ್ತವೆ. ಈ...

ಬೀದರ್‌ | ಬಸವತತ್ವ ಪ್ರಚಾರಕ್ಕೆ ಬದುಕು ಸಮರ್ಪಿಸಿಕೊಂಡ ಅಕ್ಕ ಅನ್ನಪೂರ್ಣತಾಯಿ

ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯ ನಿಸರ್ಗದ ಮಡಿಲಲ್ಲಿ ಧಾರ್ಮಿಕ...

ಉಡುಪಿ | ಜಿಲ್ಲೆಯಲ್ಲಿ ಅಕ್ಕ ಸಂಜೀವಿನಿ ಅಂಗಡಿ ಪ್ರಾರಂಭ

ಉಡುಪಿ ಜಿಲ್ಲೆಯ ಸಂಜೀವಿನಿ ಯೋಜನೆ ವಿನೂತನ ಕಾರ್ಯಕ್ರಮಗಳಿಂದ ಪರಿಚಿತವಾಗಿದ್ದು, ಇಲ್ಲಿ ನಡೆಯುವ...

ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರಕ್ಕೆ ಚಾಲನೆ

ಬೀದರ್ ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ...