ಶಿವಮೊಗ್ಗ | ರೈಲ್ವೆ ನಿಲ್ದಾಣದ ೧೦೦ ಮೀಟರ್ ಒಳಗೆ ಆಟೋ ಬರುವಂತಿಲ್ಲ , ಆಟೋ ಮೀಟರ್ ಕಡ್ಡಾಯ : ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್

Date:

Advertisements

ಶಿವಮೊಗ್ಗ, ರೈಲ್ವೆ ನಿಲ್ದಾದಾಣದ ೧೦೦ ಮೀಟರ್ ಒಳಗೆ ಆಟೋ ಬರುವುದನ್ನು ನಿಷೇಧಿಸಿದ್ದು ನೂರರಿಂದ ೨೦೦ ಮೀಟರ್ ದೂರದಲ್ಲಿ ಆಟೋವನ್ನು ನಿಲ್ಲಿಸಬೇಕು. ಅಲ್ಲಿಯೇ ಪ್ರಯಾಣಿಕರ ಲಗೇಜ್ ಹಾಕಿಕೊಂಡು ಆಟೋಗಳಲ್ಲಿ ಕಡ್ಡಾಯವಾಗಿ ಮೀಟರ್ ಹಾಕಿಕೊಂಡು ಹೋಗಬೇಕು ಎಂದು ಆಟೋ ಚಾಲಕರಿಗೆ ಕಡ್ಡಾಯ ಪಾಲನೆಯ ನಿರ್ದೇಶನ ನೀಡಲಾಗಿದೆ. ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್,

ಈ ಸೂಚನೆ ನೀಡಿದ್ದಲ್ಲದೆ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಮೂರು ಕಡೆ ಡಿವೈಡ್ ಮಾಡಿದ್ದು ಒಂದು ಕಡೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿದ್ದು ಆಟೋದವರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.

ಬಹುದಿನಗಳ ಬೇಡಿಕೆ ಪ್ರಿಪೇಯ್ಡ್ ಆಟೋಗೆ ಸದ್ಯದಲ್ಲಿಯೇ ಚಾಲನೆ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಬಹು ದಿನಗಳ ಬೇಡಿಕೆ ಪ್ರಿಪೇಯ್ಡ್ ಆಟೋ ವ್ಯವಸ್ಥೆ ಮಾಡಿದರೆ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುತ್ತದೆ ಎಂದಿದ್ದಾರೆ.

Advertisements

ಈ ನಿಟ್ಟಿನಲ್ಲಿ ಇನ್ಸ್ಪೆಕ್ಟರ್ ದೇವರಾಜ್ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹಾಗೂ ಆರ್ ಟಿ ಓ, ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಂತೋಷದ ವಿಷಯ, ಸುಮಾರು ವರ್ಷಗಳಿಂದ ಕಾಯುತ್ತಿದ್ದೆವು ಯಾವಾಗ ಬರುತ್ತದೆ ಇ ಒಂದು ಒಳ್ಳೆಯ ದಿನ, ದೇವರು ಒಳ್ಳೇದು ಮಾಡಲಿ, ಹಾಗೆಯೇ ಪ್ರಯದವರು ಬಂದರೆ ಹೇಗೆ ಸುಧಾರಿಸುತ್ತಿರ ಅವರ ಬಗ್ಗೆ ಸ್ವಲ್ಪ ಯೋಚಿಸಿ ಮತ್ತು ಸರಿಯಾದ ಅಧಿಕಾರಿಗಳಿಗೆ ನೇಮಿಸಿ ರೈಲ್ ಬರುವಾಗ ಮತ್ತು ಹೋಗುವಾಗ, ಪ್ರೀ ಫೈಡ್ ಆಟೋ ಬೇಗನೆ ಚಾಲು ಮಾಡಿಸಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X