ಶಿವಮೊಗ್ಗ | ಕೋ-ಆಪರೇಟಿವ್ ಸೊಸೈಟಿ ಚುನಾವಣೆ; ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧೆ

Date:

Advertisements

ಶಿವಮೊಗ್ಗ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆಯಲ್ಲಿ ಎಸ್‌ಸಿ ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಚುನಾವಣೆ ಕುರಿತು ಪ್ರಕಟಣೆಗೆ ತಿಳಿಸಿರುವ ಅವರು, “ಕಳೆದ 15 ವರ್ಷಗಳಿಂದ ಓಂ ಶಕ್ತಿ ಮಂಡ್ರಂ(ತಮಿಳು ಸೊಸೈಟಿ)ನ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತ ಬಂದಿದ್ದು, ಜನವರಿ 19ರ ಭಾನುವಾರದಂದು ನಡೆಯಲಿರುವ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಿ” ಎಂದು ಕೋರಿದರು.

WhatsApp Image 2025 01 17 at 9.38.52 PM

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಚಿವ ಜಮೀರ್ ಅಹಮದ್‌ಗೆ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

“ಸೊಸೈಟಿಯ ಎಲ್ಲ ಷೇರುದಾರಲ್ಲಿ ಪ್ರೀತಿ, ವಿಶ್ವಾಸ, ಸಹಕಾರದೊಂದಿಗೆ ಅತ್ಯಧಿಕ ಮತವನ್ನು ನೀಡಿ ಸೊಸೈಟಿಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಹಾಗೂ ತಮಿಳು ಸಮಾಜದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಷೇರುದಾರಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ” ಎಂದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X