ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

Date:

Advertisements

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜುಲೈ 10ರಂದು ಕಳಸ- ಹೊರನಾಡು ರಸ್ತೆಯ ದಾರಿಮನೆ ಬಳಿ ಜಾನುವಾರು ಸಾಗಿಸುವ ವಾಹನವನ್ನು ಪೊಲೀಸರು ಬೆನ್ನಟ್ಟಿದಾಗ ಕಳ್ಳರು ವಾಹನ ಬಿಟ್ಟು ಪರಾರಿಯಾಗಿದ್ದರು. ಆಗ ವಾಹನ ಮತ್ತು ನಾಲ್ಕು ಜಾನುವಾರುಗಳನ್ನು ಕಳಸ ಪೊಲೀಸರು ವಶಪಡಿಸಿ ಕೊಂಡಿದ್ದರು.

ಭದ್ರಾವತಿ ಮೂಲದ ಸಲ್ಮಾನ್, ಸಯ್ಯದ್ ತೌಫೀಕ್, ಅಬ್ದುಲ್ ಅಜೀಜ್, ಸಾಹಿಲ್ ಮತ್ತು ಅಬ್ದುಲ್ ಬಂಧಿತ ಆರೋಪಿಗಳು. ಈ ತಂಡವು ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜಾನುವಾರು ಕಳ್ಳತನ ನಡೆಸಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಕಳಸ ಠಾಣಾಧಿಕಾರಿ ಚಂದ್ರಶೇಖ‌ರ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು...

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು,...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ...

Download Eedina App Android / iOS

X