ಶಿವಮೊಗ್ಗ | ಫೋನ್‌ ಪೇ ಮೂಲಕ ಸೈಬರ್ ವಂಚನೆ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್‌ ನಂಬರನ್ನೇ ಹ್ಯಾಕ್‌ ಮಾಡಿ ಗೂಗಲ್‌ ಪೇ, ಫೋನ್‌ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.

- Advertisement -

ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶಿವಮೊಗ್ಗದ ವ್ಯಕ್ತಿ ಕಳೆದ ತಿಂಗಳು ವಿದ್ಯುತ್‌ ಬಿಲ್‌ ₹754‌ ಅನ್ನು ಫೋನ್‌ ಪೇ ಮೂಲಕ ಪಾವತಿಸಿದ್ದರು, ಅವರ ಬ್ಯಾಂಕ್‌ ಖಾತೆಯಲ್ಲಿ ₹94,624 ಬ್ಯಾಲೆನ್ಸ್‌ ಇರುವುದಾಗಿ ತಿಳಿಸಲಾಗಿತ್ತು. ಬೇರೊಂದು ಕಡೆ ಫೋನ್‌ ಪೇ ಸ್ಕ್ಯಾನರ್‌ ಬಳಸುವಾಗ ಅದು ಸರಿಯಾಗಿ ಕೆಲಸ ಮಾಡಲಿಲ್ಲ. ಕೆಲವು ದಿನ ಮೊಬೈಲ್‌ ನೆಟ್‌ವರ್ಕ್‌ ಕೂಡ ಸಮಸ್ಯೆಯಾಗಿತ್ತು. ಹಾಗಾಗಿ ಫೋನ್‌ ಪೇ ಕೂಡ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ.‌

ಹಣ ಬಿಡಿಸಿಕೊಳ್ಳಲು ಶಿವಮೊಗ್ಗದ ವ್ಯಕ್ತಿ ಬ್ಯಾಂಕ್‌ಗೆ ತೆರಳಿದ್ದರು. ಆಗ ಅವರ ಬ್ಯಾಂಕ್‌ ಖಾತೆಯಲ್ಲಿ ಕೇವಲ ₹4,025 ಇತ್ತು. ವಿಚಲಿತರಾದ ವ್ಯಕ್ತಿ ಬ್ಯಾಂಕ್‌ ಖಾತೆಯ ಸ್ಟೇಟ್‌ಮೆಂಟ್‌ ತೆಗೆಸಿದ್ದಾರೆ. ಆಗ ಅವರ ಖಾತೆಯಿಂದ ಹಲವು ಭಾರಿ ಯುಪಿಐ ಮೂಲಕ ಒಟ್ಟು ₹90,599 ವರ್ಗಾವಣೆ ಆಗಿರುವುದು ಗೊತ್ತಾಗಿದೆ.

ಇದನ್ನು ಓದಿದ್ದೀರಾ? ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

ಮೊಬೈಲ್‌ ನಂಬರ್‌ ಹ್ಯಾಕ್‌ ಮಾಡಿ, ಯುಪಿಐ ಮೂಲಕ ಹಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದ ವ್ಯಕ್ತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...