ಶಿವಮೊಗ್ಗ | ಧರ್ಮಸ್ಥಳ ಧಾರ್ಮಿಕ ಕ್ಷೇತ್ರ, ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

Date:

Advertisements

ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು ವಿರೋಧ ನಡೆಯುತ್ತಿವೆ.

ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರವಾಗಿ ನಾವ್ಯಾರೂ ಹಸ್ತಕ್ಷೇಪ ಮಾಡಬಾರದು ಅದು ತಪ್ಪಾಗುತ್ತದೆ.ಆ ಕ್ಷೇತ್ರಕ್ಕೆ ಬಹಳಷ್ಟು ಭಕ್ತಾದಿಗಳು ನಂಬಿಕೆ ಮತ್ತು ವಿಶ್ವಾಸ ಇಟ್ಟುಕೊಂಡು ಹೋಗುವುದನ್ನು ನಾವು ನೋಡಿದ್ದೇವೆ. ನಾವು ಮೊದಲಿನಿಂದಲೂ ಆ ಕ್ಷೇತ್ರದ ಬಗ್ಗೆ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆಯೂ ಅಪಾರವಾದ ಗೌರವ ಇದೆ ಎಂದರು.

Advertisements

ಧಾರ್ಮಿಕ ಕ್ಷೇತ್ರದಲ್ಲಿ ಅಪವಿತ್ರಗೊಳಿಸುವ ಕೆಲಸವನ್ನು ಸರ್ಕಾರ ಸಹ ಮಾಡಬಾರದು.ಏಕೆಂದರೆ ಈ ಹಿಂದೆಯೂ ಸಿಗಂದೂರು ಕ್ಷೇತ್ರವನ್ನ ಮುಜರಾಯಿ ಇಲಾಖೆಗೆ ಸೇರಿಸುವ ಕೆಲಸವನ್ನು ಹಿಂದಿನ ಸರ್ಕಾರ ಮಾಡಿತ್ತು.

ಸಂಸದರು ಮತ್ತು ಶಾಸಕರು ಸೇರಿಕೊಂಡು ಈ ಕೆಲಸ ಮಾಡಿದ್ದರುಹಾಗಾಗಿ ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X