ಶಿವಮೊಗ್ಗ | ಜಿಲ್ಲಾಡಳಿತದಿಂದ “ಅಂಧತ್ವ ಮುಕ್ತ ಶಿವಮೊಗ್ಗ” ಕಾರ್ಯಕ್ರಮ

Date:

Advertisements

ಶಿವಮೊಗ್ಗ, ಕಣ್ಣಿನ ಆರೈಕೆ ಹಾಗೂ ಅಂಧತ್ವ ಮುಕ್ತ ಶಿವಮೊಗ್ಗ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯದ್ಯಾಂತ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಶಂಕರ ಕಣ್ಣಿನ ಆಸ್ಪತ್ರೆ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

1001979695

ಸೊರಬ ತಾಲೂಕಿನ ತಳಗದ್ದೆಯಲ್ಲಿ 220 ರೋಗಿಗಳಿಗೆ ತಪಾಸಣೆ ನಡೆಸಲಾಗಿದೆ ಹಾಗೂ 107 ರೋಗಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ.

15 ರೋಗಿಗಳಿಗೆ ಉಚಿತ ಔಷಧಿ ನೀಡಲಾಯಿತು ಮತ್ತು 35 ಪೊರೆ ಇರುವ ರೋಗಿಗಳಿಗೆ ಮತ್ತು 10 ಡಯಬಿಟಿಕ್ ರೆಟಿನೊಪತಿ ರೋಗಿಗಳಿಗೆ ಉಚಿತ ಶಸ್ತ್ರ ಚಿಕೆತ್ಸೆಗಾಗಿ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.

1001979696

ಹಾಗೂ ಶಿವಮೊಗ್ಗ ಗ್ರಾಮಾಂತರದ ಅಬ್ಬಲಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಭಾಗ್ಯಮ್ಮ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಧಿಕಾರಿಗಳಾದ ಡಾ. ರಾಜೇಂದ್ರ ಉದ್ಘಾಟನೆಯನ್ನ ನೆರವೇರಿಸಿದರು.

ಒಟ್ಟು 267 ರೋಗಿಗಳಿಗೆ ತಪಾಸಣೆ ನಡೆಸಲಾಗಿದೆ.120 ರೋಗಿಗಳಿಗೆ ಉಚಿತ ಕನ್ನಡಕ ನೀಡಲಾಗಿದೆ.ಪೊರೆ ಇದ್ದ 33 ರೋಗಿಗಳಿಗೆ ಹಾಗೂ 10 ಡಯಬಿಟಿಕ್ ರೆಟಿನೊಪತಿ ರೋಗಿಗಳಿಗೆ ಶಸ್ತ್ರ ಚಿಕಿತ್ಸೆಗಾಗಿ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ.

1001979711

ಜಿಲ್ಲಾಡಳಿತದಿಂದ ಕಣ್ಣಿನ ಅರೋಗ್ಯಕ್ಕೆ ಒಂದು ಮಹತ್ತರ ಹೆಜ್ಜೆಯನ್ನಿಡುವ ಮೂಲಕ ಕಾರ್ಯಕ್ರಮ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X