ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ವೀರ ಯೋಧನಿಗೆ ಅಭಿನಂದನೆ ಹಾಗೂ ಸನ್ಮಾನ

Date:

Advertisements

ಶಿವಮೊಗ್ಗದ ಜಿಲ್ಲಾ ಕಾಂಗ್ರೇಸ್ ವತಿಯಿಂದ ಯೋಧನಿಗೆ ಗೌರವಪೂರ್ವಕ ಅಭಿನಂದನೆ ಹಾಗೂ ಸನ್ಮಾನ ಮಾಡಲಾಯಿತು.

ಕಾಶ್ಮೀರದಲ್ಲಿ ನಡೆದ ಪಹಾಲ್ಗಮ್ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ “ಆಪರೇಷನ್ ಸಿಂಧೂರ” ಕಾರ್ಯಾಚರಣೆಯನ್ನು ಭಾರತ ಸೇನೆ ನಡೆಸಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನದ ದಾಳಿಯನ್ನು ಎದುರಿಸಿದ ಯೋಧರಲ್ಲಿ ನಮ್ಮ ಶಿವಮೊಗ್ಗ ಮೂಲದ ನಮ್ಮ ಸೇನೆಯ ಹೆಮ್ಮೆಯ ಯೋಧ ವಿಜಯ್ ಕುಮಾರ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪ್ರಥಮ ಬಾರಿಗೆ ಶಿವಮೊಗ್ಗಕ್ಕೆ ಇಂದು ಆಗಮಿಸಿದರು.

1001732097

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಇವರನ್ನು ಗೌರವಪೂರ್ವಕವಾಗಿ ಅದ್ದೂರಿಯಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದರು.

Advertisements

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್, ಯುವ ಕಾಂಗ್ರೆಸ್ ಮುಖಂಡರಾದ ಸಿಜಿ ಮಧುಸೂದನ್, ಚೇತನ್ ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, NSUI ಅಧ್ಯಕ್ಷರಾದ ವಿಜಯಕುಮಾರ್, ಯುವ ಕಾಂಗ್ರೆಸ್ ಶಿವಮೊಗ್ಗ ನಗರಾಧ್ಯಕ್ಷರಾದ ಚರಣ್ NSUI ಕಾರ್ಯಾಧ್ಯಕ್ಷರಾದ ಕಾಟಿಕೆರೆ, ರವಿ, ಯುವ ಕಾಂಗ್ರೆಸ್ ಹಾಗೂ NSUI ಪದಾಧಿಕಾರಿಗಳಾದ ಅಬ್ದುಲ್ ಸತ್ತಾರ್ ‘ಶಿವಕುಮಾರ್ ,ಧನರಾಜ್, ಗೌತಮ್, ರವಿ ,ಚಂದ್ರೋಜಿ, ವರುಣ್, ಸುಭಾನ್, ಪರಾಜ್ ತೌಪಿಕ್, ಅರ್ಫತ್, ಅಭಿಷೇಕ್, ಶ್ರೀಕಾಂತ್, ಜೀವನ್, ನಂದೀಶ್, ಇನ್ನು ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X