ಶಿವಮೊಗ್ಗ | ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಸಾಗುವಳಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಇಂದು ಜಿಲ್ಲಾಧಿಕಾರಿಗಳಿಗೆ ಬಗರ್ ಹುಕುಂ ಸಮಿತಿಯ ಸದಸ್ಯ ಗಿರೀಶ್ ಮನವಿ ಮಾಡಿದರು.

ಮನವಿಯ ಬಳಿಕ ಮಾತನಾಡಿದ ಅವರು, ಸುಮಾರು 30 40 ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ರೈತರು1990-1991, ಹಾಗೂ 1998-99 ರವರೆಗೆ ಫಾರಂ ನಂಬರ್ 50 ,53 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ಈಗಾಗಲೇ ಬಗರಕುಂ ಸಮಿತಿ ರಚನೆಯಾಗಿದೆ ಹಾಗೂ ಉಪ ವಿಭಾಗಾಧಿಕಾರಿಗಳು ಮೇಲ್ಮನವಿಯಲೂ ಸಹ ಅನುಮತಿಯನ್ನು ಪಡೆದಿದ್ದು ಸದರಿ ಅನುಮತಿ ಪತ್ರ ಗ್ರಾಮ ಲೆಕ್ಕಾಧಿಕಾರಿಗಳ ವರದಿಗೆ ಹೋದ ನಂತರ ವರದಿ ನೀಡದೆ ಜಿಲ್ಲಾಧಿಕಾರಿ ಗಳಾದ ತಮ್ಮಮೇಲೆ ನೆಪವೊಡ್ಡಿ ನಿರಾಕರಿಸುತ್ತಿದ್ದಾರೆ ಎಂದರು.

ಸರ್ಕಾರದ ಸುತ್ತೊಲೆಯಂತೆ ಫಾರಂ-57ರಡಿಯಲ್ಲಿ ಅರ್ಜಿ ಸಲ್ಲಿಸಿದ್ದ ರೈತರಿಗೆ ಮಾತ್ರ 10 ಕಿ. ಮೀ ನಗರ ವ್ಯಾಪ್ತಿ ಇರುವುದರಿಂದ ವರದಿ ನೀಡಬಾರದೆಂದು ಸರ್ಕಾರದ ಆದೇಶವಿದೆ ಎಂದರು.

Advertisements

ಈ ಆದೇಶವು 50,53ಅರ್ಜಿಗೆ ಅನ್ವಯಿಸುವುದಿಲ್ಲ. ಹಾಗೂ ಈ ಇಂದೇ ಸರ್ವೇ ಇಲಾಖೆಯವರು ನೀಡಿದ ವರದಿಯು ಅವೈಜ್ಞಾನಿಕವಾಗಿದ್ದು,ವರದಿಯನ್ನು ಪುನರ್ ಪರಿಶೀಲಿಸಿ ಹಾಗೂ 50, 530ಅರ್ಜಿಯನ್ನು ಪರಿಗಣಿಸಿ ರೈತರಿಗೆ ಸಾಗುವಳಿ ನೀಡುವಂತೆ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕಾಗಿ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ

ಈ ಸಂಧರ್ಭದಲ್ಲಿ ಎಸ್ ಗಿರೀಶ್ ಸದಸ್ಯರು ಬಗರ್ ಹುಕುಂ ಸಮಿತಿ ಶಿವಮೊಗ್ಗ, ಕಲಗೋಡು ರತ್ನಾಕರ್ ನಾಗೇಂದ್ರಪ್ಪ ಫಾರಂ, ಸೊಗನೆ ಕೃಷ್ಣಪ್ಪ, ಪ್ರವೀಣ್, ಮಧುಸೂದನ್, ವೇಲು ಕಲ್ಲಾಪುರ, ಮಂಜಣ್ಣ, ವೆಂಕಟೇಶ್, ಕಟೀಕೆರೆ ಹುಚ್ಚಪ್ಪ, ಮಂಜುನಾಥ್, ಸಂಜಯ್, ಮಂಜನಾಯ್ಕ್ ಕಲ್ಲಾಪುರ, ಹರೀಶ್ ನಾಯ್ಕ ನಿದಿಗೆ ಕುಮಾರ್ ಇನ್ನು ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X