ಶಿವಮೊಗ್ಗ | ವಡ್ಡಿನಕೊಪ್ಪದಲ್ಲಿ ಗಾಂಜ ಮಾರಾಟ ಮಾಡುತ್ತಿದ್ದವರ ಬಂಧನ

Date:

Advertisements

ಶಿವಮೊಗ್ಗ ನಗರದ ಹರಿಗೆ ಸಮೀಪದ ವಡ್ಡಿನ ಕೊಪ್ಪದ ರಂಗನಾಥ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇವರಿಂದ ಅಂದಾಜು 1,ಲಕ್ಷ 70,000 ರೂಪಾಯಿ ಮೌಲ್ಯದ 5 ಕೆ.ಜಿ 780 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬೊಮ್ಮನಕಟ್ಟೆ ನಿವಾಸಿ ಕಾರ್ತಿಕ್ ವಿ @ ಸಾಪಾಡ್ (21), ಕಡೇಕಲ್ ಕಾಳಿಕಾ ಪರಮೇಶ್ವರಿ ದೇವಸ್ಥಾನ ರಸ್ತೆಯ ನಿವಾಸಿ ಎನ್. ರಾಜೇಶ್ @ ರಾಜು (24)ಬಂಧಿತರು.

ಸಿಇಎನ್ ಠಾಣೆಯ ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ, ಇನ್‌ಸ್ಪೆಕ್ಟರ್‌ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಎಎಸ್‌ಐ ಶೇಖರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಬಿ.ಧರ್ಮನಾಯ್ಕ ಮತ್ತು ಅವಿನಾಶ್, ಕಾನ್‌ಸ್ಟೆಬಲ್‌ಗಳಾದ ನಾರಾಯಣ ಸ್ವಾಮಿ, ಫಿರ್ದೋಷ್ ಅಹಮದ್, ಬಿ.ರವಿ, ಆಂಡ್ರಸ್ ಜೋನ್ಸ್, ಎಲ್.ಬಿ. ಪ್ರಮೋದ್, ಬಿ. ಸಂಗಮೇಶ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿತ್ತು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X