ಶಿವಮೊಗ್ಗ | ಭದ್ರಾ ಡ್ಯಾಮ್​ನ ಎಡದಂಡೆ ನಾಲೆಗೆ ಹೊಸ ಗೇಟ್​ ಅಳವಡಿಕೆ

Date:

Advertisements

ಶಿವಮೊಗ್ಗ, ಲಕ್ಕವಳ್ಳಿಯಲ್ಲಿರುವ ಭದ್ರಾ ಡ್ಯಾಮ್​ಗೆ ಹೊಸದಾಗಿ ಈಗ ಈ ಗೇಟ್​ನ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಈ ಮೂಲಕ ಕಾಲುವೆಗೆ ನೀರು ಹರಿಸುವ ಕೆಲಸವೂ ಆರಂಭವಾಗಿದೆ.

ಮೇ ತಿಂಗಳಿನಲ್ಲಿ ಆರಂಭವಾಗಿದ್ದ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಸುವ ಕಾಮಗಾರಿ, ಮೊನ್ನೆ ಮಂಗಳವಾರ ಕಾಮಗಾರಿ ಪೂರ್ಣಗೊಂಡಿದೆ. ಸಂಪೂರ್ಣಗೊಂಡಿದೆ.

4 ತಿಂಗಳ ಕಾಮಗಾರಿ ಬಳಿಕ ಹಿಂದಿನ ತಾತ್ಕಾಲಿಕ ಗೇಟ್​ನ್ನ ತೆಗೆದು ಇದೀಗ ಹೊಸ ಗೇಟ್​ನ ಮೂಲಕ ಕಾಲುವೆ ನೀರು ಹರಿಸಲಾಗುತ್ತಿದೆ.

ಅಪಾರ್ ಕಂಪನಿ ಭಾರತೀಯ ಉಕ್ಕುಪ್ರಾಧಿಕಾರದ ಮೂಲಕ ಉಕ್ಕನ್ನ ಪಡೆದು ಈ ಗೇಟ್​ನ್ನ ತಯಾರಿಸಿದೆ.ಸದ್ಯ ಈ ಗೇಟ್​ ಅಳವಡಿಕೆಯಿಂದಾಗಿ ನೀರಿನ ಸೋರಿಕೆಯು ತಡೆದಂತಾಗಿದ್ದು, ಕಾಲುವೆ ಸರಾಗವಾಗಿ ನೀರು ಹರಿಯುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X