ಶಿವಮೊಗ್ಗ | ಕ್ಷಮೆ ಕೇಳಿದರೆ ಶಾಂತಿ,ಇಲ್ಲವಾದಲ್ಲಿ ಕ್ರಾಂತಿ; ಕರವೇ ನಾರಾಯಣ ಗೌಡ ಬಣ ಪ್ರತಿಭಟನೆ

Date:

Advertisements

ಶಿವಮೊಗ್ಗದಲ್ಲಿ ನಟ ಕಮಲ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಸಾಲು ಸಾಲು ಪ್ರತಿಭಟನೆಗಳು ನಡೆಸಲಾರಂಭಿಸಿದೆ.

ಇಂದು ಕರವೇ ನಾರಾಯಣ ಗೌಡರ ಬಣ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಕರವೇ ನಾರಾಯಣ ಗೌಡರ ಬಣ ಇಂದು ಬೆಳಿಗ್ಗೆ ಪ್ಲೆಕ್ಸ್ ಹಿಡಿದು ನಟ ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿದರು. ಕ್ಷಮೆ ಕೇಳಿದರೆ ಶಾಂತಿ ಇಲ್ಲವಾದಲ್ಲಿ ಕ್ರಾಂತಿ ಎಂಬ ಘೋಷಣೆ ಕೂಗುವ ಮೂಲಕ ನಟ ಕಮಲ ಹಾಸನ್ ತನ್ನ ಹೇಳಿಕೆಯನ್ನ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಆಗ್ರಹಿಸಿದರು. ಪ್ರತಿಭಟನೆ ನಡೆಸಿ ನಟ ಕಮಲ್ ಹಾಸನ್ ಪ್ರತಿಕೃತಿ ದಹಿಸಿದರು.

1001680725

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಕೇಬಲ್ ಮಂಜು, ಜಿಲ್ಲಾ ಉಪಾಧ್ಯಕ್ಷ ಶೈಲೇಶ್ ಕುಮಾರ್, ರಾಜ್ಯ ಸಹಕಾರ್ಯದರ್ಶಿ ಮಧು, ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಸೋಮ ಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮರೇಶ್ ಗೌಡ ಮತ್ತು ವಿಜಯ ಕುಮಾರ್, ಪದಾಧಿಕಾರಿಗಳು, ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X