ಶಿವಮೊಗ್ಗ | ಪಿಎಸ್ಐ ತಿರುಮಲೇಶ್ ಸಾಮಾಜಿಕ ಕಾರ್ಯಕ್ಕೆ : ತಮಿಳು ಯುವಕರ ಸಂಘದಿಂದ ಧನ್ಯವಾದ

Date:

Advertisements

ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣ ಹಿಂಭಾಗದಲ್ಲಿರುವ ಬುದ್ಧ ನಗರ ಹಾಗೂ ಮಿಳಘಟ್ಟದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಇರುವ ಕಾರಣ ಸಮಾಜ ಸೇವಕರು ಹಾಗೂ ಸ್ಥಳೀಯ ನಿವಾಸಿಯಾದ ಶಿವಕುಮಾರ್ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಅವರಿಗೆ ಇಲ್ಲಿ ಶಾಲೆ ಇರುವ ಕಾರಣ ನಿಧಾನವಾಗಿ ಚಲಿಸಿ ಎಂಬ ಸೂಚನಾ ಫಲಕ ಅಳವಡಿಸಿಕೊಡುವಂತೆ ಹಾಗೂ ಅಪಘಾತಗಳು ಆಗದಂತೆ ತಡಗಟ್ಟೆ ಎಂದು ತಿಳಿಸಿದ್ದರು.

ಅದರಂತೆ ನೆನ್ನೆ ದಿವಸ ಪಿಎಸ್ಐ ತಿರುಮಲೇಶ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಚನಾ ಫಲಕ ಹಾಕುವುದಾಗಿ ತಿಳಿಸಿದ್ದಾರೆ ಎಂದು ಶಿವಕುಮಾರ್ ನಮ್ಮ ಈದಿನ ಡಾಟ್ ಕಾಮ್ ಗೆ ತಿಳಿಸಿದರು.

1001889238

ಹಾಗೆಯೇ ಅಲ್ಲೇ ರಸ್ತೆಯಲ್ಲಿ ಗುಂಡಿ ಬಿದ್ದಿರುವುದನ್ನ ಗಮನಿಸಿದ ತಿರುಮಲೇಶ್ ಮಾಹಿತಿ ಪಡೆದಿದ್ದಾರೆ, ಅದರಂತೆ ಶಿವಕುಮಾರ್ ಅವರು ಮಹಾನಗರ ಪಾಲಿಕೆಗೆ ಇಲ್ಲಿ ಗುಂಡಿ ಬಿದ್ದಿದೆ ಮುಚ್ಚಿ ಅಪಘಾತವಾಗುವ ಸಂಭವಯಿದೆ ಎಂದು ತಿಳಿಸಿದರು, ಮಹಾನಗರ ಪಾಲಿಕೆ ನಿರ್ಲಕ್ಷ ಮಾಡಿದ್ದಾರೆ ಎಂಬುದಾಗಿ ಶಿವಕುಮಾರ್ ತಿಳಿಸಿದರು.

Advertisements

ಹಾಗಾಗಿ ಸ್ವತಃ ಪಿಎಸ್ಐ ತಿರುಮಲೇಶ್ ತಂಡ ಇಂದು ಬೆಳಿಗ್ಗೆ ಗುಂಡಿಗೆ ಕಾಂಕ್ರೀಟ್ ಹಾಕಿಸಿ ಗುಂಡಿ ಮುಚ್ಚಿದ್ದಾರೆ.

IMG 20250712 WA00511 1

ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.ಹೀಗಾಗಿ ಶಿವಕುಮಾರ್ ಹಾಗೂ ಬುದ್ಧನಗರ ತಮಿಳು ಯುವಕರ ಸಂಘದ ವತಿಯಿಂದ ತಿರುಮಲೇಶ್ ಅವರ ಸಾಮಾಜಿಕ ಕಾರ್ಯಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X