ಶಿವಮೊಗ್ಗ | ಎಸ್ ಐ ಗಳ ವರ್ಗಾವಣೆ ; ಟ್ರಾಫಿಕ್ ನ‌ ತಿರುಮಲೇಶ್ ಸೇರಿ ಇಬ್ಬರು ಐಜಿ ಕಚೇರಿಗೆ

Date:

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ.

- Advertisement -

ಟಿ.ಎಂ.ನಾಗರಾಜು : ಸಾಗರ ಟೌನ್ ಠಾಣೆಯಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ,ಆರ್.ಹೆಚ್.ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ವರ್ಗಾವಣೆ, ಅಕ್ಬರ್ ಮುಲ್ಲಾ : ಶಿಕಾರಿಪುರ ಠಾಣೆಯಿಂದ ಶಿವಮೊಗ್ಗದ ಪೂರ್ವ ಟ್ರಾಫಿಕ್ ಠಾಣೆ, ಸ್ವಪ್ನ.ಎಲ್ : ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸಿದ್ದಪ್ಪ, ಶಿವಮೊಗ್ಗದ ತುಂಗಾನಗರ ಠಾಣೆಯಿಂದ ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್ ಠಾಣೆಕೃಷ್ಣಕುಮಾರ್ ಮಾನೆ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಿಂದ ಭದ್ರಾವತಿ ಪೇಪರ್ ಟೌನ್ ಠಾಣೆ ಈ.ಕವಿತ : ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಿಂದ ಭದ್ರಾವತಿ ನ್ಯೂಟೌನ್ ಠಾಣೆಶಿವಾನಂದ ಧರೇನವರ್ : ಮಾಳೂರು ಪೊಲೀಸ್ ಠಾಣೆಯಿಂದ ದಾವಣಗೆರೆಯ ಕೆಟಿಜೆ ನಗರ ಠಾಣೆ ಸುನಿಲ್.ಬಿ.ಸಿ : ತೀರ್ಥಹಳ್ಳಿ ಠಾಣೆಗೆ ವರ್ಗಾವಣೆ ಆದೇಶದಲ್ಲಿದ್ದವರು.

ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಗೆ ವರ್ಗಶೋಭಾರಾಣಿ.ಕೆ.ಎಸ್ : ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್ ಠಾಣೆಗೆಮಲ್ಲಾರೆಪ್ಪ ಜಿ ವಗ್ಗಣ್ಣವರ : ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಹಾವೇರಿ ಟೌನ್ ಪೊಲೀಸ್ ಠಾಣೆ.

ಟ್ರಾಫಿಕ್ನ ಮೂವರು PSIಗಳು ವಲಯ ಕಚೇರಿಗೆ

ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳಿಗೆ ಸ್ಥಳ ನಿರೀಕ್ಷಣೆಯಲ್ಲಿರಿಸಿ ವಲಯ ಕಚೇರಿಗೆ ಕರೆಯಿಸಿಕೊಳ್ಳಲಾಗಿದೆ. ಶಿವಮೊಗ್ಗದ ಪೂರ್ವ ಸಂಚಾರ ಠಾಣೆ ಪಿಎಸ್‌ಐ ನವೀನ್.ವಿ.ಮಠಪತಿ, ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್, ಭದ್ರಾವತಿ ನ್ಯೂಟೌನ್ ಠಾಣೆ ಪಿಎಸ್‌ಐ ಭಾರತಿ ಎಸ್.ಎನ್ ಅವರನ್ನು ವಲಯ ಕಚೇರಿಗೆ ಕರೆಯಿಸಿಕೊಳ್ಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...