ಶಿವಮೊಗ್ಗ | ನಿರ್ಮಾಣ ಹಂತದ ಮನೆಯ ಕಬ್ಬಿಣದ ಪ್ಲೇಟ್ ಕಳ್ಳತನ : ಪ್ರಕರಣ ದಾಖಲು

Date:

Advertisements

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್‌ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ.

ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ ಬಡಾವಣೆಯಲ್ಲಿ‍ ಘಟನೆ ನಡೆದಿದೆ.

ಸೆಂಟ್ರಿಂಗ್‌ ಕೆಲಸಕ್ಕೆ ಅಗತ್ಯವಿದ್ದ ಕಬ್ಬಿಣದ ದೊಡ್ಡ ಮತ್ತು ಸಣ್ಣ ಪ್ಲೇಟ್‌ಗಳನ್ನು ತರಿಸಲಾಗಿತ್ತು. ರಾತ್ರಿ ಕೆಲಸ ಮುಗಿಸಿ ಎಲ್ಲರು ಮರಳಿದ್ದಾಗ 100 ದೊಡ್ಡ ಪ್ಲೇಟ್‌, 50 ಸಣ್ಣ ಪ್ಲೇಟ್‌ಗಳನ್ನ ಕಳ್ಳತನವಾಗಿವೆ.

ಮನೆ ಮಾಲೀಕರು ಬೆಳಗ್ಗೆ ಸೈಟ್‌ ಬಳಿ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.ಸೆಂಟ್ರಿಂಗ್‌ ಪ್ಲೇಟ್‌ ಕಳ್ಳತನದಿಂದ ಸುಮಾರು ₹90,000 ನಷ್ಟವಾಗಿದೆ ಎಂದು ಆರೋಪಿಸಿ ಗುತ್ಯಪ್ಪ ಎಂಬುವವರು ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X