ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

Date:

ಸರ್ಕಾರಿ ಬಸ್‌ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

- Advertisement -

ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, “ಹೆಣ್ಮಕ್ಕಳಿಗೆ ಉಚಿತ ಕೊಟ್ಟಿರುವುದು ಖುಷಿಯಾಗಿದೆ. ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದ್ರೆ, ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರ ತೋರಿಸಿಕೊಡುತ್ತದೆ. ಇದಕ್ಕೆ ಜನರೇ ಉತ್ತರಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ, ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು” ಎಂದರು.

“ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ, ನಮ್ಮ ದೇಶಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...