ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ

Date:

Advertisements

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ತಮಿಳುನಾಡಿನ ಮನಮದುರೈ ನಡುವೆ ಎರಡೂ ಕಡೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸುವುದಾಗಿ ತಿಳಿದುಬಂದಿದೆ.

ವಿಶೇಷ ರೈಲು (06237) ಮಾರ್ಚ್ 11ರಂದು ಸಂಜೆ 6-35 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಬೆಳಿಗ್ಗೆ 9-10ಕ್ಕೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06238 ಮಾರ್ಚ್‌ 12ರಂದು ಮಧ್ಯಾಹ್ನ 12ಕ್ಕೆ ಮನಮದುರೈ ನಿಲ್ದಾಣದಿಂದ ಹೊರಟು ಮರುದಿನ ಬೆಳಗ್ಗೆ 1-55ಕ್ಕೆ ಮೈಸೂರು ತಲುಪಲಿದೆ. ಈ ವಿಶೇಷ ರೈಲು ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್, ಕರೂರು ತಿರುಚಿರಾಪಳ್ಳಿ, ದಿಂಡಿಗಲ್ ಮತ್ತು ಮಧುರೈ ನಿಲ್ದಾಣಗಳಲ್ಲಿ ಎರಡೂ ಕಡೆ ನಿಲ್ಲಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

ಈ ವಿಶೇಷ ರೈಲಿನಲ್ಲಿ ಎಸಿ-2, ಟೈರ್-2, ಎಸಿ-3 ಟೈರ್-6, ಸ್ಲೀಪರ್ ಕ್ಲಾಸ್ ಕೋಚ್-9, ಜನರಲ್ ಸೆಕೆಂಡ್ ಕ್ಲಾಸ್ ಕೋಚ್-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಬೋಗಿ-2 ಸೇರಿದಂತೆ ಒಟ್ಟಾರೆ 21 ಬೋಗಿಗಳಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X