ಕೋಲಾರ ಜಿಲ್ಲಾ ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಎಚ್ ವಿ ಸುಬ್ರಮಣಿ ಆಯ್ಕೆ

Date:

Advertisements

ಕೋಲಾರ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಲ್ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಎಚ್.ವಿ ಸುಬ್ರಮಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ ಆದರ್ಶ ಆಯ್ಕೆಯಾದರು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನದ ಸಭಾಂಗಣದಲ್ಲಿ ನಡೆದ 2027-28ರ ಅವಧಿಗೆ ಚುನಾವಣೆ ನಡೆಯಿತು.

ಜಿಲ್ಲಾ ಅಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 8 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅಂತಿಮವಾಗಿ 251 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ಸುಬ್ರಮಣಿ ಎಚ್ ವಿ 236 ಮತಗಳು, ಪ್ರಧಾನ ಕಾರ್ಯದರ್ಶಿಯಾಗಿ ಆದರ್ಶ್ ಕೆ.ವಿ 230 ಮತಗಳು, ಖಜಾಂಚಿಯಾಗಿ ಗಾಯಿತ್ರಿ ಪಿ 306 ಮತಗಳನ್ನು ಗಳಿಸಿ ಕೊಂಡಿದ್ದಾರೆ. ಇನ್ನೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಂಬರೀಷ್ ವಿ. 325, ಭಗತ್ ವರ್ಮಾ 327, ಲೋಕೇಶ್ ಜಿ. ಕೆ. 388, ಲೋಕೇಶ್ ಗೌಡ 326, ಮಂಜುನಾಥ್ ಕೆ 323, ಸತೀಶ್ ಎಂ. 374 ಮತಗಳನ್ನು ಗಳಿಸಿಕೊಳ್ಳುವ ಮೂಲಕ ಜಯಗಳಿಸಿದ್ದಾರೆ.

ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಲ್. ಶ್ರೀನಿವಾಸ್ ಮಾತನಾಡಿ, ವಕೀಲರ ಸಂಘದ ಶ್ರೇಯೋಭಿವೃದ್ದಿ, ವಕೀಲರ ಹಿತ ಕಾಯುವ ಕೆಲಸವನ್ನು ವಿಶ್ವಾಸದಿಂದ ಮಾಡುತ್ತೇನೆ ಎಂದು ತಿಳಿಸಿದರಲ್ಲದೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿ, ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ವಕೀಲರು ಅಭಿನಂದನೆ ತಿಳಿಸಿದರು.

Advertisements

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X