ಶ್ರೀರಂಗಪಟ್ಟಣ | ಶಾಲಾ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ

Date:

Advertisements

ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಹುಲಿಕೆರೆಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಂದಿನ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳು ಆರಂಭವಾಗುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗಲಿ ಎಂದು ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ರೋಟರಿ ಸಂಸ್ಥೆಯ ಕಾರ್ಯದರ್ಶಿ ಡಾ. ರಾಘವೇಂದ್ರ ಮಾತನಾಡಿ, “ಪರೀಕ್ಷೆಗೆ ಪೂರ್ವ ಸಿದ್ಧತೆಯನ್ನ ಮಾಡಿಕೊಳ್ಳಬೇಕು. ಹಾಗೆಯೇ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು ಎಲ್ಲರಿಗೂ ಒಳ್ಳೆಯದಾಗಲಿ. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ನೀಡಿರುವ ಲೇಖನ ಸಾಮಗ್ರಿಗಳನ್ನು ಬಳಸಿಕೊಂಡು ಪರೀಕ್ಷೆಯನ್ನು ಎದುರಿಸಿ” ಎಂದರು.

WhatsApp Image 2025 03 04 at 5.24.05 PM

ಇದನ್ನೂ ಓದಿ: ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 78ನೇ ‘ಸರ್ವೋದಯ ಮೇಳ ‘

Advertisements

ಈ ವೇಳೆ ರೋಟರಿ ಕ್ಲಬ್ ನಿರ್ದೇಶಕ ನಾಗೇಂದ್ರ, ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ಶಾಲೆಯ ಮುಖ್ಯೋಪಾಧ್ಯಯ ವಸಂತ, ಶಾಲೆಯ ಸಹ ಶಿಕ್ಷಕರಾದ ಪೂಜಾ, ಅನಂತಕುಮಾರ್, ಶೈಲಜಾ ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X