ಶ್ರೀರಂಗಪಟ್ಟಣ | ಕೆ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧ ಆಯ್ಕೆ

Date:

Advertisements

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ, ಹೋಬಳಿ ದರಸಗುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧವಾಗಿ ಆಯ್ಕೆಯಾದರು.

IMG 20241216 WA0026

ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ 14 ಸದಸ್ಯರ ಪೈಕಿ ದೊಡ್ಡೇಗೌಡನ ಕೊಪ್ಪಲು ಗ್ರಾಮದ ಸರಿತಾ ಮಾತ್ರ ಕಾಂಗ್ರೆಸ್ ಪಕ್ಷದಿಂದ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚುನಾವಣಾ ಅಧಿಕಾರಿಗಳಾದ ಮನರೇಗಾ ಸಹಾಯಕ ನಿರ್ದೇಶಕ ನಾಗೇಂದ್ರ ಅವರು ಅವಿರೋಧವಾಗಿ ಆಯ್ಕೆ ಮಾಡಿದ್ದು, ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದರು.

ಸರಿತಾ ಶಿವರಾಮು ಮಾತನಾಡಿ, “ಶ್ರೀರಂಗಪಟ್ಟಣ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಅವರು ಹಾಗೂ ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ಬೋರೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಇವರೆಲ್ಲರಿಗೂ ಮತ್ತು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದರು.

Advertisements

ಇದನ್ನು ಓದಿದ್ದೀರಾ? ರಾಮನಗರ: ವೈದ್ಯಕೀಯ ಪ್ರಮಾಣಪತ್ರ ನೀಡಲು 100 ರೂ ಲಂಚ ಕೇಳಿದ ಜಿಲ್ಲಾಸ್ಪತ್ರೆ ಡಾ. ಬಿ.ಜಿ.ಕುಮಾರಸ್ವಾಮಿ

ಸದಸ್ಯರುಗಳಾದ ಮಾಜಿ ಅಧ್ಯಕ್ಷರು ರಾಂಪುರ ಮುರಳಿ, ಹಾಲಿ ಉಪಾಧ್ಯಕ್ಷರು ಮುರಳಿ ರಾಂಪುರ, ಪಿಡಿಒ ಕೃಷ್ಣಪ್ಪ ಗೌಡ, ಕಾರ್ಯದರ್ಶಿ ಶ್ರೀಮತಿ ಭವ್ಯ, ಸದಸ್ಯರುಗಳಾದ ಶಿವಕುಮಾರ್, ಶ್ರೀಧರ್ ಕೆ ಸಿ, ಮಾದೇಶ್, ಸುಜಯ್, ಶಿವಮ್ಮ, ರಾಧಾ, ಸರಿತಾ, ಮುರಳಿ, ದ್ರಾಕ್ಷಾಯಿಣಿ, ರಂಜಿನಿ, ರಾಮಚಂದ್ರು, ಕುಮಾರ್ ಇದ್ದರು.

ಇದನ್ನು ನೋಡಿದ್ದೀರಾ? ಬೆಳಗಾವಿ | ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತಾ?

ಕಾಂಗ್ರೆಸ್ ಮುಖಂಡರುಗಳಾದ ರವೀಂದ್ರ, ನಾರಾಯಣಪ್ಪ, ಪಾಂಡು, ವೆಂಕಟೇಶ್ ಮೂರ್ತಿ, ಗುರುಪ್ರಸಾದ್, ಪ್ರಾಣೇಶ್, ರಜಿನಿ, ವಿಜೇಂದ್ರ(ಪುಟ್ಟು), ದೇವರಾಜು, ಚಂದ್ರು, ಮಹೇಶ್, ನಾಗೇಂದ್ರ, ಶಿವು, ಶಿವರಾಮು ಸ್ಥಳದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X