ಧಾರವಾಡ ಜಿಲ್ಲಾ ಕೋರ್ಟ್‌ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯಕ್ಕೆ ಟೆಂಡರ್‌: ಏಜನ್ಸಿಗಳಿಂದ ಅರ್ಜಿ ಆಹ್ವಾನ

Date:

Advertisements

ಧಾರವಾಡ ಜಿಲ್ಲಾ ಕೋರ್ಟ್‌ ಸಂಕೀರ್ಣ ಸೇರಿದಂತೆ ಕುಂದಗೋಳ, ಕಲಘಟಗಿ, ನವಲಗುಂದ ನ್ಯಾಯಾಲಯ ಸಂಕೀರ್ಣಗಳಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವುದಕ್ಕಾಗಿ ಮಾನವ ಸಂಪನ್ಮೂಲ ಒದಗಿಸಲು, ಮಾನವ ಸಂಪನ್ಮೂಲ ಏಜನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.

ಸೀಲ್ ಬಂದ್‌ ಮಾಡಿದ ಟೆಂಡರ್‌ ಅರ್ಜಿಗಳನ್ನು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆಗಸ್ಟ್ 05ರ ಸಂಜೆ 5:30ರ ಒಳಗಾಗಿ ಸಲ್ಲಿಸಬೇಕು. ಟೆಂಡರ್‌ ಅರ್ಜಿಗಳನ್ನು ಆಗಸ್ಟ್ 07ರ ಸಂಜೆ 5.30ಕ್ಕೆ ಜಿಲ್ಲಾ ನ್ಯಾಯಾಧೀಶರ ಕಚೇರಿಯಲ್ಲಿ ತೆರೆಯಲಾಗುವುದು ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಸೂಕ್ಷ್ಮ ಓದು ಇದೆಯೇ ಹೊರತು ಸಭ್ಯ ಅಸಭ್ಯ ಓದು ಎಂಬುದು ಇರಲು ಸಾಧ್ಯವೇ ಇಲ್ಲ – ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ

Advertisements

ಹೆಚ್ಚಿನ ಮಾಹಿತಿಗಾಗಿ http://dharwad.dcourts.gov.in/notice-category/tenders/ ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X