ತುಮಕೂರು | ಸರ್ಕಾರಿ ಪ್ರೌಢಶಾಲೆಗೆ ಕನ್ನ ಹಾಕಿದ ಕಳ್ಳರು: ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವು

Date:

Advertisements

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯರ ಕಚೇರಿಗೆ ಕಳ್ಳರು ನುಗ್ಗಿ, ಡಿವಿಡಿ, ಬ್ಯಾಟರಿ ಸಹಿತ ಅಡುಗೆ ಎಣ್ಣೆ ಕಳವುಗೈದಿರುವ ಬಗ್ಗೆ ವರದಿಯಾಗಿದೆ.

ಸೋಮವಾರ ಬೆಳಗ್ಗೆ ಶಾಲೆಗೆ ಬಂದಾಗ ಕಳ್ಳತನವಾಗಿರುವುದು ತಿಳಿದು ಬಂದಿದ್ದು, ಕಚೇರಿಯ ಬೀಗ ಮುರಿದು ಬ್ಯಾಟರಿ, ಡಿವಿಡಿ, ಅಡುಗೆ ಎಣ್ಣೆ ಪ್ಯಾಕೆಟ್ ಕದ್ದು ಬೀರುವಿನ ಬೀಗ ಮುರಿದು ಎಲ್ಲಾ ದಾಖಲಾತಿ ಚೆಲ್ಲಾಪಿಲ್ಲಿ ಮಾಡಿದ್ದಾರೆ.

1001199545

ಶಾಲೆಯ ಕಟ್ಟಡಕ್ಕೆ ನುಗ್ಗಿದ ಕಳ್ಳರು ಉಪ ಪ್ರಾಚಾರ್ಯರ ಕಚೇರಿ ಬೀಗ ಮುರಿದು ಎರಡು ಯುಪಿಎಸ್ ಬ್ಯಾಟರಿ, ಸಿಸಿ ಕ್ಯಾಮೆರಾ ಡಿವಿಡಿ ಹಾಗೂ ಅಡುಗೆ ಎಣ್ಣೆ 12 ಪ್ಯಾಕೆಟ್ ಕದ್ದೊಯ್ದಿರುವುದಾಗಿ ಶಿಕ್ಷಕರು ಮಾಹಿತಿ ನೀಡಿದ್ದಾರೆ.

Advertisements

ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳ ಮಹಜರು ನಡೆಸಿಯ ವೇಳೆ ಉಪ ಪ್ರಾಚಾರ್ಯರಾದ ಭವ್ಯ, ಸ್ಥಳೀಯ ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ ಇದ್ದರು.

1001199546
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X