ತೀರ್ಥಹಳ್ಳಿ | ಲಕ್ಷಾಂತರ ಹಣ ಕಳ್ಳತನ; ಮನೆಗಳ್ಳರ ಬಂಧನ

Date:

Advertisements

ಕೆಲಸದ ಮೇಲೆ ಬೇರೆ ಊರಿಗೆ ಹೋಗಿದ್ದವರ ಮನೆಗಳನ್ನೇ ಗುರಿಯಾಗಿಸಿಕೊಂಡು ಲಕ್ಷಾಂತರ ರೂ ಹಣ, ಬೆಳ್ಳಿ, ಬಂಗಾರ ಕದಿಯುತ್ತಿದ್ದ ಕಳ್ಳರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಮನಗರದ ಅಬ್ದುಲ್ ಶಫೀಕ್ ಅಬ್ದುಲ್ ರಶೀದ್ (21), ಸೂಳೆಬೈಲ್‌ನ ಖಲೀಲ್ ಖಾನ್ (24), ಜೆ.ಪಿ. ನಗರದ ಸೈಯದ್ ಜಾವೀದ್ @ ಶೋಯೆಬ್ (23) ಬಂಧಿತ ಆರೋಪಿಗಳು.

ಕಳೆದ ಜನವರಿ 20ರಂದು ಕಳಸಗುಂಡಿ ನಿವಾಸಿ ಉಮೇಶ್ ಮನೆಯ ಹೆಂಚು ತೆಗೆದು ಒಳ ನುಗ್ಗಿ, ಬೀರುವಿನಲ್ಲಿ ಇಟ್ಟಿದ್ದ ಅಂದಾಜು ಮೌಲ್ಯ ₹4,93,000ಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಕಳ್ಳತನವಾಗಿದೆ ಎಂದು ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Advertisements
1001359741

ಬಂಧಿತರಿಂದ ಸದರಿ ಪ್ರರಕಣವೂ ಸೇರಿದಂತೆ, ಮಾಳೂರು ಠಾಣೆಯಲ್ಲಿ ವರದಿಯಾದ 2 ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದಾಜು ಮೌಲ್ಯ ₹80,000ಗಳ ಸುಜುಕಿ ಆಕ್ಸೆಸ್ ಸ್ಕೂಟರ್, ₹5,50,000 ಮೌಲ್ಯದ 72 ಗ್ರಾಂ ತೂಕದ ಬಂಗಾರದ ಆಭರಣಗಳು, ₹22,000 ಮೌಲ್ಯದ 265 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿ ಒಟ್ಟು ₹6,52,000 ರೂಪಾಯಿಯ ಬೆಳ್ಳಿ, ಬಂಗಾರದ ಆಭರಣಗಳು ಮತ್ತು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X