ತಿಪಟೂರು | ಸರ್ಕಾರ ಕೂಡಲೇ ಕೆಇಬಿ ನೌಕರರ ಪಿಂಚಣಿ ಬಿಡುಗಡೆಗೊಳಿಸಲಿ : ಬಿ.ಪಿ. ಕುಮಾರಸ್ವಾಮಿ

Date:

ಪಿಂಚಣಿ ಪಾವತಿ ಬಗ್ಗೆ ಇಂದು ನಮ್ಮ ನೌಕರರು ಕ್ಲಿಷ್ಟಕರ ಪರಿಸ್ಥಿತಿ ಎದುರಿಸುತ್ತಿದ್ದು, ಕೇಂದ್ರ ಜಿಲ್ಲಾ ಮತ್ತು ತಾಲೂಕಿನ ಸದಸ್ಯರು ಹಾಗೂ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಬೆಂಗಳೂರಿನ ಕೇಂದ್ರ ಸಮಿತಿ ಅಧ್ಯಕ್ಷ ಬಿ.ಪಿ. ಕುಮಾರಸ್ವಾಮಿ ತಿಳಿಸಿದರು.

- Advertisement -

ತಿಪಟೂರು ನಗರದ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಕರ್ನಾಟಕ ವಿದ್ಯುತ್ ಶಕ್ತಿ ಮಂಡಳಿ (ಕೆಇಬಿ) ಪಿಂಚಣಿದಾರರ ಸಂಘ ಪ್ರಾದೇಶಿಕ ಸಮಿತಿ ತಿಪಟೂರು ವತಿಯಿಂದ ಹಮ್ಮಿಕೊಂಡಿದ್ದ 2018-25 ನೇ ಸಾಲಿನ ದ್ವಿತೀಯ ವರ್ಷದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ನಿವೃತ್ತ ನೌಕರರು ಒಗ್ಗಟ್ಟಾಗಿ ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕು. ಸರ್ಕಾರ ಕೂಡಲೇ ನಮ್ಮ ಪಿಂಚಣಿಯನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1001078635

ಪ್ರಾದೇಶಿಕ ಸಮಿತಿಯಲ್ಲಿ ಕಾರ್ಯನಿರ್ವಹಿಸಿ,ಮರಣ ಹೊಂದಿದ ಸದಸ್ಯರುಗಳಿಗೆ ಶ್ರದ್ಧಾಂಜಲಿ ಅರ್ಪಿಸಿ ಮತ್ತು 80 ವರ್ಷ ತುಂಬಿದ ಹಿರಿಯ ಸದಸ್ಯರುಗಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಬೆಸ್ಕಾಂ ಡಿವಿಜನ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರಗೌಡ,ಲೆಕ್ಕಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮತ್ತು ಪ್ರಕಾಶ್,ತುಮಕೂರು ವೃತ್ತ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ,ಪ್ರಾದೇಶಿಕ ಸಮಿತಿ ಅಧ್ಯಕ್ಷ ಶಂಕರಪ್ಪ, ಕಾರ್ಯದರ್ಶಿ ಟಿ.ಆರ್. ಮಂಜುನಾಥ್, ಖಜಾಂಚಿ ಪ್ರಸನ್ನ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷರಾದ ವೀರಭದ್ರಪ್ಪ, ರಾಜು,ಜಂಟಿ ಕಾರ್ಯದರ್ಶಿ ಶಾಮರಾವ್,ನಿರ್ದೇಶಕರಾದ ತೇಜಮೂರ್ತಿ,ಗಂಗಾಧರ್, ಮಾಜಿ ಕೇಂದ್ರ ಸಮಿತಿ ಸದಸ್ಯರಾದ ರಂಗಯ್ಯ ಹಾಗೂ ಶಂಕರಪ್ಪ ಸೇರಿದಂತೆ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...