ಹಾವೇರಿ | ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಅವರಿಗೆ ಶ್ರದ್ಧಾಂಜಲಿ

Date:

Advertisements

ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ಹೋರಾಟಗಾರ ಆರ್‌.ಜಯಕುಮಾರ್ ಅವರ  ಶ್ರದ್ಧಾಂಜಲಿ ಸಭೆಯನ್ನು ಹಾವೇರಿ ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಎಸ್ಎಫ್ಐ ಹಾಗೂ ಡಿವೈಎಫ್ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಹಿರಿಯ ಹೋರಾಟಗಾರ, ಪತ್ರಕರ್ತ ಆರ್‌.ಜಯಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿಲಾಯಿತು.

“ಕೊಡಗು ಮೂಲದವರಾದ ಆರ್.ಜಯಕುಮಾರ್ ಅವರು ವಿದ್ಯಾರ್ಥಿ ಚಳವಳಿ ಸಾಮಾಜಿಕ ಜೀವನ ಆರಂಭಿಸಿ, ಮುಂದೆ ಪತ್ರಕರ್ತರಾಗಿ ಕನ್ನಡ ವಿವಿಧ ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ಸುಮಾರು ಮೂರು ದಶಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ್ದರು. ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜಯಕುಮಾರ್ ಅವರು ʼಗಾಂಧಿ ಮರೆತ ನಾಡಿನಲ್ಲಿʼ ಮತ್ತು ʼಕಾಡು ಹಾದಿಯ ಬೆಳಕಿನ ಜಾಡಿನಲ್ಲಿʼ ಎಂಬ ಎರಡು ಮಹತ್ವ ಕೃತಿಗಳನ್ನು ರಚಿಸಿದ್ದರು” ಎಂದು ಸ್ಮರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಸಭೆಯಲ್ಲಿ ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಎಐಟಿಯುಸಿ ಮುಖಂಡ ಹೊನ್ನಪ ಮರೆಯಮ್ಮನವರ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ವಕೀಲ ಬಸವರಾಜ ಹಾದಿಮನಿ, ಕೆಎಸ್ಎಮ್ಎಫ್ ರಾಜ್ಯ ಕಾರ್ಯದರ್ಶಿ ಅಕ್ಷತಾ ಕೆ. ಸೇರಿದಂತೆ ಪ್ರಮುಖರಾದ ಮಹಮ್ಮದ್ ನರೆಗಲ್, ಉಡಚಪ್ಪ ಮಾಳಗಿ, ಸುರೇಶ್ ಛಲವಾದಿ, ಎ.ಕೆ.ಹೆಬ್ಬಸೂರ, ರೇಣುಕಾ ಕಹಾರ, ಬಸವರಾಜ ಲಕ್ಷ್ಮಣ ಕೆಂಗಪ್ಪಳವರ, ಶೆಟ್ಟಿ ವಿಭೂತಿ ನಾಯಕ, ಮಾರುತಿ ತಳವಾರ, ಸುಭಾಷ್ ಸೊಟ್ಟೆಪ್ಪನವರ, ರಮೇಶ್ ವಿ. ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X