ತುಮಕೂರು | ಹೊತ್ತಿ ಉರಿದ ಪುರಸಭೆ ಕಸವಿಲೇವಾರಿ ವಾಹನ

Date:

Advertisements

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ.

ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ ವಾಹನ ಆಹುತಿಯಾಗಿದೆ. ಪುರಸಭೆಯಲ್ಲಿ ವಾಹನಗಳಿಗೆ ಸರಿಯಾದ ಶೆಡ್ ಇಲ್ಲದೆ, ಸಮರ್ಪಕ ನಿರ್ವಹಣೆ ಇಲ್ಲದೆ ಇಂತಹ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸುಸುತ್ತಿದ್ದಾರೆ.

ಪುರಸಭೆಯಲ್ಲಿ ಕಸವಿಲೇವಾರಿಗೆ 4 ಟಿಪ್ಪರ್ ವಾಹನಗಳಿವೆ. ಈ ವಾಹನಗಳಿಗೆ ವಿಮೆ ಮಾಡಿಸಿಲ್ಲ. ಪುರಸಭೆಯ ದಿವ್ಯ ನಿರ್ಲಕ್ಷ್ಯದಿಂದ ಇಂತಹ ಅವಗಢ ಸಂಭವಿಸಿದೆ ಎಂದು ಡಿಎಸ್ಎಸ್ ಸಂಚಾಲಕ   ರಮೇಶ್ ಯಾರೇಕಟ್ಟೆ ಆರೋಪಿಸಿದ್ದಾರೆ.

Advertisements

ಪುರಸಭೆಯಲ್ಲಿ ಕಸವಿಲೇವಾರಿಗೆ ಬಳಸುವ ವಾಹನಗಳನ್ನು ಸಮರ್ಪಕವಾಗಿ ನಿರ್ವಣೆ ಮಾಡಬೇಕು. ಪೌರಕಾರ್ಮಿಕರು ವಾಹನ ಚಾಲಾಯಿಸುತ್ತಾರೆ. ಹಾಗಾಗಿ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೖಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X