ತುಮಕೂರು | ಕಂದಾಯ ಸಚಿವರ ಸಭೆಗೆ ಡೋಂಟ್ ಕೇರ್ : ರೀಲ್ಸ್ ಮೂಡ್ ನಲ್ಲಿ ಅಧಿಕಾರಿಗಳು

Date:

Advertisements

ಜನರ ಕಷ್ಟಗಳನ್ನು ಕಡಿಮೆ ಮಾಡುವುದು ಹೇಗೆ ಮತ್ತು ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವ ಬಗ್ಗೆ  ಕಂದಾಯ ಸಚಿವ ಕೃಷ್ಣ ಬೈರೇಗೌಡ  ಅವರು  ಮಾತನಾಡುತ್ತಿರುವಾಗಲೇ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವ  ರೀತಿ ರೀಲ್ಸ್ ನೋಡುವುದರಲ್ಲಿ ಮಗ್ನರಾಗಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. 

ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೂ ನಮಗೂ ಸಂಬಂಧವೇ ಇಲ್ಲ ಅನ್ನುವ ರೀತಿಯಲ್ಲಿ ಅಧಿಕಾರಿಗಳು ಸಭೆಯಲ್ಲಿ ರೀಲ್ಸ್ ನೋಡುವುದರಲ್ಲಿ ಮುಳುಗಿಹೋಗಿದ್ದರು. 

ಕಂದಾಯ ಇಲಾಖೆ ಪ್ರಗತಿ ಸಾಧಿಸದ ಬಗ್ಗೆ ಸಚಿವರು ಸಿಡಿಮಿಡಿಗೊಂಡು ಮೇಲಾಧಿಕಾರಿಗಳನ್ನು ಬೈಯುತ್ತಿದ್ದರೆ ಕೆಲಸ ಮಾಡಬೇಕಾದ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ಅಧಿಕಾರಿಗಳು ಮಾತ್ರ ರೀಲ್ಸ್ ನಿಂದ ಹೊರಗೆ ಬರದೇ ಸಂಪೂರ್ಣವಾಗಿ ಮುಳುಗಿ ಹೋಗಿರುವುದನ್ನು ಗಮನಿಸಿದ ಮಾಧ್ಯಮದವರು ವಿಡಿಯೋ ಮಾಡುತ್ತಿದ್ದನ್ನು ಗಮನಿಸಿದ ಮೇಲಾಧಿಕಾರಿಗಳು ಮೊಬೈಲ್ ನೋಡದಂತೆ ಎಚ್ಚರಿಕೆ ನೀಡಿದರು.

Advertisements

ತುಮಕೂರು ತಾಲ್ಲೂಕಿನ ಕಂದಾಯ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಸಭೆಯಿಂದ ಹೊರಗೆ ಉಳಿದರೆ ಸಭೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇದಕ್ಕಿಂತ ದುರಂತ ಇನ್ನೊಂದಿಲ್ಲ,, ಕಂದಾಯ ಸಚಿವ ಸನ್ಮಾನ್ಯ ಶ್ರೀ ಕೃಷ್ಣ ಬೈರೇಗೌಡರಂತಹ ಈ ರೀತಿ ಆದರೆ ಉಳಿದ ಮಂತ್ರಿಗಳ ಸ್ಥಿತಿ ದೇವರೇ ಬಲ್ಲ.ದೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಮಾಡುತ್ತಾರೆ ಎಂಬುದು, ಅಧಿಕಾರಿಗಳಿಗೆ ಬೇಜವಾಬ್ದಾರಿ ಧೋರಣೆ ಒಳೇಯದಲ್ಲಾ,,,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X