ತುಮಕೂರಿನಲ್ಲಿ “ಕುಣಿಯೊಣ ಬಾರ – ಕಲಿಯೋಣ ಬಾರ”ಮಕ್ಕಳ ಬೇಸಿಗೆ ಶಿಬಿರ

Date:

Advertisements

ಓದು ಬರಹದ ಕಡೆ ಮಕ್ಕಳನ್ನು ರೂಪಿಸುವ ಜೊತೆಗೆ ಸಾಂಸ್ಕೃತಿಕ, ಕಲಾತ್ಮಕ ವ್ಯಕ್ತಿತ್ವಗಳನ್ನಾಗಿ ಮಾಡಬೇಕು ಎನ್ನುವ ಆಸೆ ನಿಮ್ಮದಾಗಿದ್ದರೆ ನಿಮ್ಮೂರಿನಲ್ಲಿಯೇ ಈಗ ರಂಗಾಯಣ ಪದವೀಧರರಿಂದ ‘ಕುಣಿಯೋಣು ಬಾರ- ಕಲಿಯೋಣ ಬಾರ’ ಎನ್ನುವ ಮಕ್ಕಳ ಬೇಸಿಗೆ ರಂಗ ಶಿಬಿರ ಪ್ರಾರಂಭವಾಗುತ್ತಿದೆ ಬನ್ನಿ ನೋಂದಾಯಿಸಿಕೊಳ್ಳಿ.

 ತುಮಕೂರು ವಿಶ್ವವಿದ್ಯಾ ನಿಲಯದ ಸಹಕಾರದೊಂದಿಗೆ ರಂಗಾಯಣ ಪದವೀಧರರಿಂದ 40 ದಿನಗಳ ಕಾಲ ಕುಣಿಯೋಣ ಬಾರಾ- ಕಲಿಯೋಣ ಬಾರಾ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದ್ದು ಶಿಬಿರದಲ್ಲಿ ಅಭಿನಯ ತರಗತಿ, ರಂಗ ವ್ಯಾಯಾಮ, ರಂಗಾಟಗಳು, ರಂಗಗೀತೆ, ಜಾನಪದ ಗೀತೆ, ಕೋಲಾಟ ಗಳ, ನಾಟಕಗಳ ಗ್ರಹಿಕೆ, ಸಾಂಸ್ಕೃತಿಕ ವ್ಯಕ್ತಿತ್ವ ವಿಕಸನ, ಇಂತಹ ಎಲ್ಲಾ ಬಗೆಯ ಕಲೆಗಳ ಬಗ್ಗೆ ಮಕ್ಕಳಿಗೆ ಹೇಳಿಕೊಡಲಾಗುತ್ತದೆ. 

10ರಿಂದ15 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಈ ಶಿಬಿರದಲ್ಲಿ ಕಲಿಕೆ ಅವಕಾಶ ಪ್ರತಿದಿನ ಬೆಳಿಗ್ಗೆ 6:30 ರಿಂದ 9:30ವರೆಗೆ ಮೂರು ಗಂಟೆಗಳ ಕಾಲ ತರಗತಿ ನಡೆಸಲಾಗುತ್ತದೆ .ಆಸಕ್ತಿ ಉಳ್ಳವರು ಮಾರ್ಚ್ 25ರ ಒಳಗೆ ನೋಂದಾಯಿಸಿಕೊಳ್ಳಿ ಏಪ್ರಿಲ್ 2ರಿಂದ ತರಗತಿಗಳು ಪ್ರಾರಂಭವಾಗುತ್ತದೆ .ಶಿಬಿರದ ತರಗತಿಗಳನ್ನು’ ರಮಣ ಮಹರ್ಷಿ ಧ್ಯಾನಪೀಠ’ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಸಲಾಗುತ್ತದೆ ಎಂದು ರಂಗಾಯಣದ ಪದವೀಧರ ಹಾಗೂ ವಿಶ್ವವಿದ್ಯಾನಿಲಯದ ಸಂಶೋಧನಾರ್ಥಿ ಮಾರುತೇಶ ಕಸಾಪುರ ರವರು ತಿಳಿಸಿದ್ದಾರೆ.

Advertisements

 ಹೆಚ್ಚಿನ ಮಾಹಿತಿಗಾಗಿ ಶಿಬಿರದ ನಿರ್ದೇಶಕ ಮಾರುತೇಶ ಕಸಾಪುರ ಹಾಗೂ ಶಿಬಿರದ ನಿರ್ವಾಹಕರಾದ ನವೀನ ಕುಮಾರ್. ಎನ್. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8722662258. 9741683284.9483762455

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X