ತುಮಕೂರು | ಕಾಲ್ತುಳಿತ ಪ್ರಕರಣ : ಎಷ್ಟು ಹಣ ಕೊಟ್ಟರೇನು ನಮ್ಮ ಮಗ ವಾಪಸ್ ಬರ್ತಾನ : ಮನೋಜ್ ತಂದೆ ದೇವರಾಜು ಕಣ್ಣೀರು

Date:

Advertisements

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ ಹಿನ್ನೆಲೆ,  ಕುಣಿಗಲ್ ಮೂಲದ ಮೃತ ಮನೋಜ್ ಕುಟುಂಬಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಪರಿಹಾರದ  25 ಲಕ್ಷದ ಚೆಕ್  ವಿತರಣೆ ಮಾಡಿದರು.

ಎಷ್ಟು ಹಣ ಕೊಟ್ಟರೇನು ನಮ್ಮ ಮಗ ವಾಪಸ್ ಬರ್ತಾನ ಎಂದು ಕಣ್ಣೀರು ಹಾಕಿದ ಮನೋಜ್ ತಂದೆ  ದೇವರಾಜು ಅವರು ಮಗನ ಎಜುಕೇಶನ್ ಇನ್ನೆರಡು ವರ್ಷದಲ್ಲಿ ಮುಗಿಯುತ್ತಿತ್ತು. ಫಾರಿನ್ ಗೆ ಹೋಗಿ ದುಡಿಬೇಕು ಅಂದುಕೊಂಡಿದ್ದ.ಜುಲೈ 27ರಂದು ಮನೋಜ್ ಬರ್ತ್ ಡೆ ಇತ್ತು. ಅವನ ಬರ್ತ್ ಡೆಗೆ ಬೈಕ್ ಗಿಫ್ಟ್ ಕೊಡ್ಬೇಕು ಅಂದುಕೊಂಡಿದ್ದೆ. ಹೀಗಾದರೆ ಒಬ್ಬಬ್ಬರೇ ಮಕ್ಕಳಿರುವ ತಂದೆ ತಾಯಿಯ ಗತಿ ಏನು. ದಯವಿಟ್ಟು ಮುಂದಿನ ದಿನಗಳಲ್ಲಿ ಈತರಹದ ಕಾರ್ಯಕ್ರಮ ನಡೆಸುವಾಗ ಮುನ್ನೆಚ್ಚರಿಕೆಯಿಂದ ಮಾಡಿ ಎಂದು ಮನೋಜ್ ತಂದೆ ದೇವರಾಜು ಸರ್ಕಾರಕ್ಕೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಹಾಗೂ ಕುಣಿಗಲ್ ತಹಸೀಲ್ದಾರ್ ರಶ್ಮಿ ಇದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X