ತುಮಕೂರು | ಸಮಾನ ಮನಸ್ಕರಿಂದ ಸೌಹಾರ್ದ ಯುಗಾದಿ ಆಚರಣೆ

Date:

Advertisements
  • ʼಬೇವು-ಬೆಲ್ಲದ ಹಂಚಿಕೆ ಕೇವಲ ಆಚರಣೆಯಲ್ಲʼ
  • ಅಸೂಯೆ ಇಲ್ಲದ ಸಮಾಜ ಕಟ್ಟೋಣ: ಮಹೇಶ್‌

ತುಮಕೂರಿನಲ್ಲಿ ಸಮಾನ ಮನಸ್ಕರು, ಹಲವು ಸಮುದಾಯದ ಮುಖಂಡರು ವಿಶೇಷ ರೀತಿಯಲ್ಲಿ ಯುಗಾದಿ ಹಬ್ಬ ಅಚರಣೆ ಮಾಡಿದ್ದಾರೆ. ನಗರದ ಟೌನ್‌ಹಾಲ್‌ ಮುಂಭಾಗ ‘ಸೌಹಾರ್ದ ಯುಗಾದಿ’ ಕಾರ್ಯಕ್ರಮ ನಡೆಸಿ, ಪರಸ್ಪರ ಬೇವು-ಬೆಲ್ಲ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರು ತಮ್ಮ ಮನೆಯಲ್ಲಿ ತಯಾರಿಸಿ ತಂದಿದ್ದ ಹೋಳಿಗೆ ಹಾಗೂ ಸಿಹಿ ತಿಂಡಿಯನ್ನು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಹಂಚಿದ್ದಾರೆ. ”ನಮ್ಮೊಳಗೆ ಯಾವುದೇ ರೀತಿಯ ಬೇದಭಾವ ಇಲ್ಲ. ನಾವು ಸಿಹಿ-ಕಹಿಗಳನ್ನು ಹಂಚಿ ತಿನ್ನುವವರಾಗಿದ್ದೇವೆ. ಈ ಮೂಲಕ ಪ್ರೀತಿಯಿಂದ ಬದುಕಬೇಕು ಎಂಬ ಗುಣವನ್ನು ನಮ್ಮ ಹಿರಿಯರು ಹುಟ್ಟುಹಾಕಿದ್ದಾರೆ. ನಮ್ಮ ಗೆಳೆಯರೆಲ್ಲರೂ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತ ಮಹೇಶ್‌ ತಿಳಿಸಿದರು.

“ಬೇವು-ಬೆಲ್ಲದ ಹಂಚಿಕೆ ಕೇವಲ ಆಚರಣೆಯಲ್ಲ, ಈ ಹಬ್ಬ ನಮ್ಮ ಬದುಕಿನ ಭಾಗವಾಗಿದೆ. ಸರ್ವಜನಾಂಗದವರು ಪ್ರೀತಿಯ ಭ್ರಾತೃತ್ವದಿಂದ ಹಾಗೂ ದ್ವೇಷ, ಅಸೂಯೆ ಇಲ್ಲದ ಸಮಾಜ ಕಟ್ಟೋಣ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X