ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ಚಿನ್ನದ ಸರ ಅಪಹರಣ.

Date:

Advertisements

ಬೀದಿ ನಾಯಿಗೆ ಅನ್ನ ಹಾಕಲು ಮನೆಯಿಂದ ಹೊರ ಬಂದ ಮಹಿಳೆಯ ಕತ್ತಿನಲ್ಲಿದ ಚಿನ್ನದಸರವನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತು ಪರಾರಿಯಾದ ಘಟನೆ ಗುಬ್ಬಿ ಪಟ್ಟಣದ ಕೋಟೆ ಬೀದಿಯಲ್ಲಿ ನಡೆದಿದೆ.

ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಮಾಮೂಲಿಯಂತೆ ನಾಯಿಗೆ ಅನ್ನ ಹಾಕಲು ದಂಪತಿಗಳು ಮನೆಯಿಂದ ಹೊರ ಬಂದ ಸಮಯದಲ್ಲಿ ಗಿರಿಜಮ್ಮ ಎಂಬ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 58 ಗ್ರಾಂ ತೂಕದ ಚಿನ್ನದ ಸರವನ್ನು ಡಿಯೋ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಚಿನ್ನದಸರ ಕಿತ್ತು ವೇಗವಾಗಿ ಪರಾರಿಯಾದರು. ಅಲ್ಲೇ ನಾಯಿಗೆ ಅನ್ನ ಹಾಕುತ್ತಿದ್ದ ಪತಿ ರೇಣುಕಾರಾಧ್ಯ ಬೈಕ್ ಹಿಂಬಾಲಿಸಿ ಕಳ್ಳರನ್ನು ಹಿಡಿಯಲು ಪ್ರಯತ್ನಿಸಿ ಕೆಳಗೆ ಬಿದ್ದರು.

ಸಂತ್ರಸ್ತರು ಗುಬ್ಬಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ...

ಗುಬ್ಬಿ | ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ತಲಾ ಆದಾಯ ಹೆಚ್ಚಿಳ : ಶಾಸಕ ಎಸ್.ಆರ್.ಶ್ರೀನಿವಾಸ್

ಎಲ್ಲಾ ರಂಗದಲ್ಲೂ ಶಕ್ತಿಯುತವಾಗಿ ಬೆಳೆದ ನಮ್ಮ ದೇಶದಲ್ಲಿ ಕರ್ನಾಟಕ ಹೆಚ್ಚಿನ...

ಗುಬ್ಬಿ | ಸ್ವಚ್ಛತೆ ಶುದ್ಧ ಜಲ ಜನಜಾಗೃತಿ ಅಭಿಯಾನಕ್ಕೆ ತಾಪಂ ಇಒ ಶಿವಪ್ರಕಾಶ್ ಚಾಲನೆ

ಹರ್ ಘರ್ ತಿರಂಗಾ ಸ್ವಾತಂತ್ರೋತ್ಸವ ಅಂಗವಾಗಿ ತಾಲ್ಲೂಕಿನ ಕಸಬ ಹೋಬಳಿ...

Download Eedina App Android / iOS

X