ತುಮಕೂರು | ಉಪನ್ಯಾಸಕರ ವಾಲಿಬಾಲ್ ಪಂದ್ಯ : ಸಾಹೇ ತಂಡ ಗೆಲುವು

Date:

ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಉಪನ್ಯಾಸಕರ ವಾಲೀಬಾಲ್ ಪಂದ್ಯಾವಳಿಗಳಲ್ಲಿ ಸಾಹೇ ವಿಶ್ವ ವಿದ್ಯಾನಿಲಯದ ವಾಲಿಬಾಲ್ ತಂಡ ಭಾಗವಹಿಸಿ ಈಸ್ಟ್ ಪಾಯಿಂಟ್ ಇಂಜಿನಿಯರಿಂಗ್ ಕಾಲೇಜಿನ ವಿರುದ್ಧ ಸೆಣಸಾಡಿ 25-18, 25-20ರಲ್ಲಿ ಅಂಕಗಳನ್ನು ಪಡೆಯುವ ಮೂಲಕ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 

- Advertisement -

 ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ ಕೆ.ಆರ್ ರವರು ತಂಡವನ್ನು ಮುನ್ನಡೆಸಿದ್ದರು. ಸಾಹೇ ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಶಶಿ ಕುಮಾರ್ ಹಾಗೂ ನಿಖಿಲ್ ಗೌಡ, ಮನೋಜ ಮೆಗಾನಿ ರೆಡ್ಡಿ, ಕಿರಣ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1002994511

   ವಿಜೇತ ತಂಡಕ್ಕೆ ಸಾಹೇ ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳು ಹಾಗೂ ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಹಾಗೂ ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಸಾಹೇ ವಿ.ವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹ್ತ, ಸಾಹೇ ವಿವಿಯ ಪರಿಕ್ಷಾಂಗ ನಿಯಂತ್ರಕರಾದ ಡಾ. ಗುರುಶಂಕರ್, ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಡಕಟ್ಟಿ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಈ ತಂಡಕ್ಕೆ ಅಭಿನಂಧಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ವಲಯ ಅರಣ್ಯಾಧಿಕಾರಿ

ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ...

ತುಮಕೂರು | ಉದ್ಯಮದ ಅಗತ್ಯಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಡಾ. ಜಿ. ಪರಮೇಶ್ವರ

ಬದಲಾಗುತ್ತಿರುವ ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಕುರಿತು ವಿದ್ಯಾರ್ಥಿಗಳು ನಿರಂತರವಾಗಿ...

ಗುಬ್ಬಿ | ಅಂಬೇಡ್ಕರ್, ಬುದ್ಧ, ಬಸವಣ್ಣ ಅವಹೇಳನ ಖಂಡಿಸಿ ದಸಂಸ ಪ್ರತಿಭಟನೆ

ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ...

ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್...