ಉಡುಪಿ | ಅಪಾಯಕ್ಕೆ ಆಹ್ವಾನಿಸುತ್ತಿವೆ, ಅನುಪಯುಕ್ತ ಸಿಗ್ನಲ್ ಕಂಬಗಳು.. !

Date:

Advertisements

ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್ ಇರುವ ಸ್ಥಳಗಳಲ್ಲಿ ಸಿಗ್ನಲ್ ಕಂಬಗಳನ್ನು ಹತ್ತಾರು ವರ್ಷಗಳ ಹಿಂದೆ, ಜಿಲ್ಲಾಡಳಿತವು ಅಳವಡಿಸಿತ್ತು. ಕೆಲವು ತಿಂಗಳು ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು, ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದವು. ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ಹಳೆ ತಾಲೂಕು ಕಛೇರಿ ಬಳಿ ಇರುವ, ಕೆನರಾ ಬ್ಯಾಂಕ್ ಎದುರಲ್ಲಿಯೂ ಸಿಗ್ನಲ್ ಕಂಬವೊಂದು ತುಂಡಾಗಿದ್ದು, ವಾಹನಗಳ‌, ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಕಂಡುಬಂದಿದೆ. ಹಳೆ ಡಯಾನಾ ಸರ್ಕಲ್ ಬಳಿಯ ಪಾದಚಾರಿ ರಸ್ತೆಯ ಮೇಲೆ ಕೆಲವು ವರ್ಷಗಳಿಂದ ಸಿಗ್ನಲ್ ಕಂಬಗಳು ಕೂಡಿಡಲಾಗಿದೆ. ಇವಾಗ ಕಂಬಗಳ ಸುತ್ತಲು ಗಿಡ ಗಂಟಿ ಬೆಳೆದುನಿಂತಿದ್ದು, ವಿಷ ಜಂತುಗಳಿಗೆ ಆಶ್ರಯವಾದಂತಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X