ಉಡುಪಿ | ನೇಣುಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ, ಆತ್ಮ*ಹತ್ಯೆ ಶಂಕೆ

Date:

Advertisements

ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ‌‌‌ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.

ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ ಮಾತ್ರ ಉಳಿದುಕೊಂಡಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವಾರಸುದಾರರು ನಗರ ಪೋಲಿಸ್ ಠಾಣೆಯ‌ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ನಗರ ಪೋಲಿಸ್ ಠಾಣೆಯ ತನಿಖಾಧಿಕಾರಿ ಈರಣ್ಣ, ಎ ಎಸ್ ಐ ಹರೀಶ್, ಜಾಸ್ವ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು.

ಮರದ ಕೊಂಬೆಗೆ ಕಟ್ಟಿದ ಕುಣಿಕೆಯಲ್ಲಿ ನೇಲುತ್ತಿದ್ದ ಕಳೇಬರವನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಕೆಳಗಿಳಿಸಿದರು. ಬಳಿಕ ಕಳೇಬರವನ್ನು ಟಾರ್ಪಲಿನಲ್ಲಿ ಭದ್ರಗೊಳಿಸಿಕೊಂಡು ನಾಗರೀಕ ಸಮಿತಿಯ ಉಚಿತ ಸೇವೆಯ ಆಂಬುಲೆನ್ಸಿನ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಿಕೊಟ್ಟು ಇಲಾಖೆಗೆ ನೆರವಾದರು.

Advertisements
ಆತ್ಮಹತ್ಯೆ ಪರಿಹಾರವಲ್ಲ 5 1

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X