ಉಡುಪಿ | ಐಪಿಎಲ್ ಬೆಟ್ಟಿಂಗ್ ಆಪ್ ಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Date:

ಐಪಿಎಲ್ ಕ್ರಿಕೆಟ್ ಮ್ಯಾಚ್ ಪ್ರಾರಂಭವಾಗಿದ್ದು ಯುವಕರು ಕ್ರಿಕೆಟ್ ಬೆಟ್ಟಿಂಗ್ ಆಪ್ ಮೂಲಕ ಸಾಲಗಾರರಾಗಿ, ಜೀವ ಕಳೆದುಕೊಳ್ಳುವುದು, ಮನೆ, ಊರು ಬಿಟ್ಟು ಓಡಿ ಹೋಗುವ ನೂರಾರು ಘಟನೆಗಳು ನಮ್ಮ ಸುತ್ತ ಮುತ್ತಲೂ ನಡೆಯುತ್ತಲಿದ್ದು ಅಂತಹ ಬೆಟ್ಟಿಂಗ್ ಆಪ್ ಗಳಿಗೆ ಕಡಿವಾಣ ಹಾಕುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಕುಮಾರ್ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

- Advertisement -

ಸುಮಾರು ವರ್ಷಗಳಿಂದ ನೋಡಿಕೊಂಡು ಬಂದಿರುವ ಹಾಗೆ ಐಪಿಎಲ್ ಸಮಯದಲ್ಲಿ ಊರಲ್ಲಿ ಇದ್ದು ಐಪಿಎಲ್ ಮುಗಿಯುತ್ತಿದಂತೆ ಜೀವ ಕಳೆದುಕೊಂಡಿರುವವರು ಮತ್ತು ಊರು ಬಿಟ್ಟು ಸಾಲಗಾರರಾಗಿ ಓಡಿ ಹೋದವರನ್ನು ಬಹಳಷ್ಟು ನೋಡಿದ್ದೇವೆ, ಈಗ ಮತ್ತೆ ಐಪಿಎಲ್ ಕ್ರಿಕೆಟ್ ಆರಂಭವಾಗಿದೆ, ಕ್ರಿಕೆಟ್ ಅಪ್ ಗಳ ಮೂಲಕ ಬೆಟ್ಟಿಂಗ್ ಮೂಲಕ ಆಟ ಆಡಿ ಮನೆಯನ್ನು ಕಳೆದುಕೊಂಡು ಸಂಸಾರವನ್ನು ಬೀದಿ ಪಾಲಾಗದ ಘಟನೆಗಳು ನಡೆದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಯುವಕರು ದಾರಿ ತಪ್ಪದ ಹಾಗೆ ಉಡುಪಿ ಜಿಲ್ಲೆಗೆ ತಾವು ಎಲ್ಲಾ, ಠಾಣೆಗಳಿಗೂ ಸೂಚಿಸಬೇಕು ಮತ್ತು ಬೆಟ್ಟಿಂಗ್ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಉಡುಪಿ ಜಿಲ್ಲೆಯಲ್ಲಿ ಬೆಟ್ಟಿಂಗ್ ನಡೆಸುವವರನ್ನು ಸಂಪೂರ್ಣವಾಗಿ ಮಟ್ಟ ಹಾಕಿ, ನೂರಾರು ಸಂಸಾರಕ್ಕೆ ನೆರವು ಆಗುವಂತೆ ಸಹಾಯ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...