ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

Date:

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

- Advertisement -

ಜಿಲ್ಲೆಯ ಕುಂದಾಪುರದ ಒಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು 35 ವರ್ಷದ ನಜೀರ್ ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿಡಿಯೋದಲ್ಲಿ, ಯುವತಿಯೊಬ್ಬಳು ಆ ವ್ಯಕ್ತಿಗೆ ಚಪ್ಪಲಿಯಿಂದ ಹಲವು ಬಾರಿ ಥಳಿಸಿರುವುದು ಸೆರೆಯಾಗಿದೆ. ಅಲ್ಲದೆ, ಹಳದಿ ಟೀ ಶರ್ಟ್‌ನ ಇನ್ನೊಬ್ಬ ವ್ಯಕ್ತಿ ನಜೀರ್‌ನ ಕಾಲರ್‌ ಹಿಡಿದುಕೊಂಡಿದ್ದಾರೆ. ನಜೀರ್‌ಗೆ ಯುವತಿ ಚಪ್ಪಲಿಯಿಂದ ಹೊಡೆದಿದ್ದಾಳೆ. ತನ್ನನ್ನು ಬಿಡುವಂತೆ ನಜೀರ್ ತನ್ನ ಸುತ್ತ ನೆರೆದಿದ್ದ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿರುವುದು ಸೆರೆಯಾಗಿದೆ.

ವರದಿಯ ಪ್ರಕಾರ, ಹಾಸ್ಟೆಲ್‌ನಿಂದ ಯುವತಿ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ, ಆಕೆಯನ್ನು ನಜೀರ್‌ ಹಿಂಬಾಲಿಸಿಕೊಂಡು ಬಂದಿದ್ದಾನೆ. ಆತನ ಅಸಭ್ಯ ವರ್ತನೆಯಿಂದ ಯುವತಿ ಕಿರಿಕಿರಿಗೊಂಡಿದ್ದಾರೆ. ಸ್ಥಳೀಯರು ಜಮಾಯಿಸಿ ಆತನನ್ನು ಹಿಡಿದಿದ್ದಾರೆ. ಬಳಿಕ, ಆತನಿಗೆ ಯುವತಿ ಚಪ್ಪಲಿಯಿಂದ ಬಾರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...