ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

Date:

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ ತೆರಳಿದ್ದ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

‘ಹಿಂದೂ ನಾವೆಲ್ಲ, ಹಿಂದೂ ನಾವೆಲ್ಲ ಒಂದು, ನಾವೆಲ್ಲ ಬಂಧು’ ಎಂದು ಘೋಷಿಸುವ ಹಿಂದೂ ಮುಖಂಡರು, ದೇವಸ್ಥಾನದ ಪೂಜೆಗೆ ತೆರಳಿದ ದಲಿತರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಸಂದರ್ಭದಲ್ಲಿ ಮೌನವಾಗಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
Advertisements

ಸಿದ್ಧಲಿಂಗೇಶ್ವರ ಹಿಂದೂ ದೇವರಲ್ಲವೇ? ಪೂಜೆ ಸಲ್ಲಿಸಲು ತೆರಳಿದ ಚಾಮನಾಳ ಗ್ರಾಮದ ಮಾದಿಗ ಸಮುದಾಯದವರು ಹಿಂದೂಗಳಲ್ಲವೇ? ಗಣೇಶ ಮೆರವಣಿಗೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಹಿಂದೂಗಳ ಏಕತೆ ಕುರಿತು ಮಾತನಾಡುವವರು, ಪೂಜೆಗೆ ತೆರಳಿದ ದಲಿತ ಹಿಂದೂಗಳ ಮೇಲೆ ಕಲ್ಲು ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆದಿದೆ ಎನ್ನಲಾದ ಸಂದರ್ಭದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸುಂದರ ಮಾಸ್ತರ್ ಒತ್ತಾಯಿಸಿದ್ದಾರೆ.

Advertisements
1012739687

ಹಲ್ಲೆಯಲ್ಲಿ ಸುಮಾರು 10 ಮಂದಿ ಗಾಯಗೊಂಡು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹಿಂದೂಗಳೆಂದರೆ ನಿರ್ದಿಷ್ಟ ಪಕ್ಷ ಅಥವಾ ಹಿಂದೂ ಸಂಘಟನೆಗಳ ಸದಸ್ಯರು ಮಾತ್ರವೇ? ದಲಿತ ಸಮುದಾಯದವರೂ ಹಿಂದೂಗಳೇ ಅಲ್ಲವೇ ಎಂಬ ಪ್ರಶ್ನೆಗೆ ಹಿಂದೂ ಮುಖಂಡರು ಉತ್ತರಿಸಬೇಕು ಎಂದು ಅವರು ಹೇಳಿದ್ದಾರೆ.

ದಲಿತರ ಮೇಲೆ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿರುವ 14ಕ್ಕೂ ಅಧಿಕ ಮಂದಿಯನ್ನು ತಕ್ಷಣ ಬಂಧಿಸಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುಂದರ ಮಾಸ್ತರ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...