ಉತ್ತರ ಕನ್ನಡ | ಅಗಡಿ ಚೆಕ್‌ ಪೋಸ್ಟ್; ದಾಖಲೆ ಇಲ್ಲದ 3.39 ಲಕ್ಷ ರೂ. ವಶ‌

Date:

Advertisements
  • ಅಗಡಿ ಚೆಕ್ ಪೋಸ್ಟ್‌ ಬಳಿ ಚುರುಕಾಗಿರುವ ವಾಹನ ತಪಾಸಣೆ ಕಾರ್ಯ
  • ಅಗಡಿ ಚೆಕ್‌ ಪೋಸ್ಟ್‌ ಬಳಿ ವಾಹನ ತಪಾಸಣೆ ವೇಳೆ ದಾಖಲೆ ರಹಿತ ಹಣ ಪತ್ತೆ

ಅಗಡಿ ಚೆಕ್‌ ಪೋಸ್ಟ್‌ ಬಳಿ ಸೂಕ್ತ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ₹3.39 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟಿಯಲ್ಲಿ ಹಣ ಪತ್ತೆಯಾಗಿರುವುದು ಕಂಡುಬಂದಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆದಿರುವ ಅಗಡಿ ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಪಟ್ಟಣದ ನಿವಾಸಿಯೊಬ್ಬರು ಹುಬ್ಬಳ್ಳಿಯಿಂದ ಕಲಘಟಗಿ ಮಾರ್ಗವಾಗಿ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಚೆಕ್‌ ಪೋಸ್ಟ್‌ನಲ್ಲಿರುವ ಸಿಬ್ಬಂದಿ ಸ್ಕೂಟಿಯನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

Advertisements

ಜಮೀನು ವ್ಯಾಪಾರ ಮಾಡಿರುವ ಹಣ ಎಂದು ಸ್ಕೂಟಿ ಸವಾರ ವಿವರಣೆ ನೀಡಿದರೂ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X