ಉತ್ತರ ಕನ್ನಡ | ಪಟೇಲ್ ನಗರದ ಹತ್ತಿರ ಕಾಳಿ‌ ನದಿಯಲ್ಲಿ ಜಿಂಕೆಯನ್ನು ಎಳೆದೊಯ್ದ ಮೊಸಳೆ

Date:

Advertisements

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿದ್ದ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಜಿಂಕೆಯನ್ನು ಎಳೆದೊಯ್ದ ಘಟನೆ ಪಟೇಲ್ ನಗರದ ಬಳಿ ನಡೆದಿದೆ.

ನದಿಯಲ್ಲಿದ್ದ ಜಿಂಕೆಯನ್ನು ಮೊಸಳೆ ಬೆನ್ನತ್ತುವ ವೇಳೆ ಅಲ್ಲೇ ನದಿಯ ದಡದಲ್ಲಿದ್ದ ನಗರಸಭೆಯ ಸಿಬ್ಬಂದಿಗಳಾದ ರಮೇಶ‌ ಮತ್ತು ಪರಶುರಾಮ ಅವರು ಎಷ್ಟೇ ಪ್ರಯತ್ನಪಟ್ಟರೂ ಮೊಸಳೆಯ ದಾಳಿಯಿಂದ ಜಿಂಕೆಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್‌ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ

ಒಂದು ದಡದಿಂದ ಇನ್ನೊಂದು ದಡಕ್ಕೆ ಬರಲೆತ್ನಿಸಿದ ಜಿಂಕೆಯನ್ನು ಮೊಸಳೆ ಬೆನ್ನಟ್ಟಿ ಹಿಡಿದು ಎಳೆದುಕೊಂಡು ಹೋಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವೀಡಿಯೋ ಮಾಡುವವರು ಯಾವುದೋ ಲಕ್ಷದಲ್ಲಿ ಆ ಸಂದರ್ಭದಲ್ಲಿ ಏನೇನೋ ಮಾತನಾಡಿರುತ್ತಾರೆ, ಆದರೆ ನೀವು ಮೀಡಿಯಾ ದವರು ವೀಡಿಯೋ ಪೂರ್ತಿ ನೋಡಿ ಆಕ್ಷೇಪಾರ್ಹ ಮಾತುಗಳಿದ್ದಲ್ಲಿ ಅದನ್ನು mute ಮಾಡಬಹುದಿತ್ತು ತಾನೇ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X