ಉತ್ತರ ಕನ್ನಡ | ನಾಡ ಬಾಂಬ್ ಸ್ಫೋಟ; ಅಪಾಯದಿಂದ ಪಾರಾದ ಪತ್ರಕರ್ತರು

Date:

Advertisements

ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್‌ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಮೂವರು ಅರೆಕಾಲಿಕ ಪತ್ರಕರ್ತರು ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರಿನಡಿಗೆ ಸಿಕ್ಕ ನಾಡಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಕೂಡ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2024 07 02 at 7.49.16 PM

“ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯ‌ರ್ ಹತ್ತಿದ್ದರಿಂದ ಸ್ಫೋಟ ಸಂಭವಿಸಿದೆ” ಎಂದು ಸ್ಥಳಕ್ಕೆ ಭೇಟಿ ನೀಡಿದ ಜೋಯಿಡಾ ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X