ವಿಜಯನಗರ | ಡಿ. ವಿರೇಶ್ ಗೆ ಪಿಹೆಚ್.ಡಿ ಪದವಿ ಘೋಷಣೆ

Date:

Advertisements

ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದಿಂದ ಡಿ. ವಿರೇಶ್ ಅವರಿಗೆ ಪಿಹೆಚ್.ಡಿ ಪದವಿ ಘೋಷಣೆ.

ಪ್ರಾಧ್ಯಾಪಕ ಡಾ. ಅಮರೇಶ ಯತಗಲ್ ಅವರ ಮಾರ್ಗದರ್ಶನದಲ್ಲಿ “ವಿಜಯನಗರ ಜಿಲ್ಲೆಯ ಸ್ಮಾರಕ ಶಿಲ್ಪಗಳು” ಎಂಬ ವಿಷಯದ ಮಹಾಪ್ರಬಂಧವನ್ನು ಮಂಡಿಸಿರುವ ಸಂಶೋಧಕ ಡಿ ವೀರೇಶ ಅವರಿಗೆ ಕನ್ನಡ ವಿಶ್ವಾವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಮಾನ್ಯ ಡೀನ್ ರಾದ ಡಾ. ಚಲುವರಾಜು ಅವರು ಪಿಹೆಚ್.ಡಿ ಪದವಿಯನ್ನು ಘೋಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಕೊಳ್ಳಬೇಕು: ಡಾ. ಆರೋಕ ಎಮ್ ದಳವಾಯಿ

Advertisements

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹುಗಲೂರು ಗ್ರಾಮದ ಪರಮೇಶಪ್ಪ ಮತ್ತು ದ್ರಾಕ್ಷಣಮ್ಮ ಅವರ ಮಗ ಡಿ ವೀರೇಶ ಅವರಿಗೆ ಕನ್ನಡ ವಿಶ್ವವಿದ್ಯಾಲಯ ಪಿಹೆಚ್.ಡಿ ಪದವಿಯನ್ನು ಪ್ರಧಾನ ಮಾಡಿದ್ದು ತಂದೆ ತಾಯಿ ಹರ್ಷ ವ್ಯಕ್ತಪಡಿಸಿದ್ದಾರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X