ವಿಜಯನಗರ | ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮ; ಕಾರಣ ನಿಗೂಢ

Date:

Advertisements

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ.

ತಮಗಾಗದವರು ಯಾರೋ.. ಕೆರೆಯಲ್ಲಿ ವಿಷ ಮಿಶ್ರಣ ಮಾಡಿರುವ ಸಾಧ್ಯತೆ ಇದೆ. ಹಾಗಾಗಿ ಮೀನುಗಳು ಸಾಯುತ್ತಿವೆ ಎಂದು ಕೆರೆಯಲ್ಲಿ ಮೀನುಗಾರಿಕೆ ಮಾಡಲು ಗುತ್ತಿಗೆ ಪಡೆದವರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಮೀನುಗಾರಿಕೆ ಗುತ್ತಿಗೆದಾರ ರಮೇಶ ಭೋವಿ, “ಸುಮಾರು ಮೂವತ್ತು ಲಕ್ಷಕ್ಕೂ ಅಧಿಕ ಬೆಲೆಯ ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಯಾರೋ ಕರೆಯಲ್ಲಿ ವಿಷ ಬೆರೆಸಿದ್ದಾರೆ. ಕೂಡಲೇ ಈ ಕುರಿತು ತನಿಖೆ ಅಗತ್ಯವಿದೆ. ಕಳೆದ ವರ್ಷವೂ ಇದೇ ರೀತಿ ನಷ್ಟ ಅನುಭವಿಸಿದ್ದೇನೆ. ಈ ವರ್ಷವೂ ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿದ್ದಾರೆ. ಸಂಬಂಧಿಸಿದ ಇಲಾಖೆಗಳು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು” ಮನವಿ ಮಾಡಿದ್ದಾರೆ.

Advertisements

ಇದನ್ನೂ ಓದಿ: ವಿಜಯನಗರ | ಪ್ರಕಟಿತ ಪುಸ್ತಕಗಳ ಬೆಳಕಿಗೆ ತರುವ ಕೆಲಸವಾಗಬೇಕು: ಶಾಸಕ ಎಚ್‌ ಆರ್ ಗವಿಯಪ್ಪ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X