ವಿಜಯನಗರ | ಭಾರೀ ಮಳೆ; ಕಮಲಾಪುರ ಕೆರೆ ಭರ್ತಿ

Date:

Advertisements

ಸತತವಾಗಿ ಸುರಿದ ಭಾರೀ ಮಳೆಯಿಂದ ಐತಿಹಾಸಿಕ ಕಮಲಾಪುರ ಕೆರೆ ಕೋಡಿಬಿದ್ದು ಕಬ್ಬಿನ ಗದ್ದೆ ಹಾಗೂ ನೂರಾರು ಎಕರೆ ಹೊಲ ಜಲಾವೃತವಾಗಿದೆ. ಜಿಲ್ಲೆಯ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಹರುಷ ಕಾಣುತ್ತಿದೆ.

15 ದಿನದಲ್ಲಿ 2ನೇ ಬಾರಿ ಕೆರೆ ತುಂಬಿ ಹರಿಯುತ್ತಿದ್ದು, ಹಂಪಿಯ ಪರಿಸರದಲ್ಲಿ ಸುರಿದ ಭಾರೀ ಮಳೆಯಿಂದ ವಿಜಯನಗರ ಅರಸರ ಕಾಲದ ಕಾಲುವೆ ತುಂಬಿ ಹರಿದು ರಸ್ತೆಗೆ ನುಗ್ಗಿದ್ದು, ಸಂಚರಿಸಯವ ಪಾದಚಾರಿ, ವಾಹನಗಳಿಗೆ ಕೆಲವು ಗಂಟೆ ಅಸ್ತವ್ಯಸ್ತವಾಗಿತ್ತು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

Advertisements

ತಾಲೂಕಿನ ಕೆಲವೆಡೆ ಕಬ್ಬಿನ ಗದ್ದೆಗಳಿಗೆ ನೀರು ನುಗ್ಗಿದೆ. ಕಮಲಾಪುರದ ಕೆಲವೆಡೆ ಹಾಗೂ ನಗರದ ಹೊರವಲಯದ ರಾಯರಕೆರೆ ಪರಿಸರದ ಜಂಬುನಾಥಹಳ್ಳಿಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಗಳು ಜಲಾವೃತವಾಗಿವೆ.

ನಗರದ ಕೆಲವು ಖಾಸಗಿ ಶಾಲೆಯ ಎಲ್‌ಕೆಜಿ, ಯುಕೆಜಿ ತರಗತಿ ಹಾಗೂ 1ರಿಂದ 4ನೇ ತರಗತಿ ಮಕ್ಕಳಿಗೆ ಸ್ವಯಂ ಪ್ರೇರಿತ ರಜೆ ಘೋಷಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X