ವಿಜಯನಗರ | ಕಾರ್ಮಿಕರಿಗೆ ಭೂಮಿ ನೀಡುವಂತೆ ಗ್ರಾಕೂಸ ಆಗ್ರಹ

Date:

ಕೂಲಿ ಕಾರ್ಮಿಕರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯ ವತಿಯಿಂದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ಶಾಸಕಿ ಲತಾ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

“ಹರಪನಹಳ್ಳಿ ಭಾಗದ ನಾರಾಯಣಪುರ, ಹಳ್ಳಿಕೇರಿ, ಹಲುಗಾವಲು, ನಂದ್ಯಾಲ್ ಗೌರಿಹಳ್ಳಿ ತೊಗರಿಕಟ್ಟೆ, ಕುಣಿಮಾದೆಹಳ್ಳಿ ಗ್ರಾಮಗಳ ಭಾಗದ ಜನರಿಗೆ ಸ್ವಂತ ಜಾಗ, ಮನೆಯಿಲ್ಲದೆ ಬೀದಿಯಲ್ಲಿ ಬದುಕುವಂಥ ಪರಿಸ್ಥಿತಿ ಎದುರಾಗಿದೆ. ಕೂಲಿ ಹಣದಿಂದ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುಗುತ್ತಿಲ್ಲ” ಎಂದು ಚರ್ಚಿಸಿದರು ..

“ದಾವಣಗೆರೆ ಜಿಲ್ಲಾಧಿಕಾರಿಗೆ ಹಲವು ಬಾರಿ ಗಮನಕ್ಕೆ ತಂದು, ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

“ಶಿಂಗ್ರಹಳ್ಳಿಯಲ್ಲಿ ಸರ್ವೆ ನಂ 46/ಎ, ನಾರಾಯಣಪುರ 437, ಹಳ್ಳಿಕೇರಿ ಭಾಗದಲ್ಲಿ ಸರ್ಕಾರಿ ಜಮೀನುಗಳಿದ್ದು, ಈ ಜಮೀನುಗಳನ್ನು ಕೂಲಿಕಾರರಿಗೆ ನೀಡಬೇಕು” ಎಂದು ಮನವಿ ಮಾಡಿದರು..

ಈ ಸಂದರ್ಭದಲ್ಲಿ ಗ್ರಾಕೂಸ ತಾಲೂಕು ಸಂಚಾಲಕಿ ಭಾಗ್ಯ, ನೀಲಮ್ಮ, ಗಂಗಾಧರ, ಚೌಡಪ್ಪ, ಅಂಜಿನಪ್ಪ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...