ವಿಜಯನಗರ | ಮಳೆಯ ಆಶ್ರಯಕ್ಕೆ ಮರದಡಿಯಲ್ಲಿ ನಿಂತಿದ್ದ ವೇಳೆ ಬಡಿದ ಸಿಡಿಲು: ಇಬ್ಬರ ಸಾವು

Date:

Advertisements

ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹೊಲದಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಬಣಕಾರ ನಾರಪ್ಪ (58) ಹಾಗೂ ಮಗ ಪ್ರಶಾಂತ (38) ಮೃತಪಟ್ಟಿರುವ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಮೃತರು ದಶಮಾಪುರ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಇಂದು ಬೆಳಗ್ಗೆ ಹೊಲಕ್ಕೆ ಹೋದಾಗ ಕೃಷಿ ಕೆಲಸದಲ್ಲಿ ತೊಡಗಿದ್ದರು. ಮಧ್ಯಾಹ್ನ 3 ಗಂಟೆ ಸುಮಾರು ಭರ್ಜರಿ ಮಳೆ ಸುರಿದಿದೆ. ಮಳೆಗೆ ಆಸರೆಯಾಗಿ ಮರದಡಿಯಲ್ಲಿ ನಿಂತಿದ್ದಾಗ ಇಬ್ಬರಿಗೂ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisements

ಇದನ್ನು ಓದಿದ್ದೀರಾ? ಕೆಟ್ಟು ನಿಲ್ಲುತ್ತಿವೆ ‘ಓಲಾ ಇವಿ’; ಓಲಾ ಸಿಇಒ ಅಗರ್ವಾಲ್ ಮತ್ತು ಕುನಾಲ್ ಕಮ್ರಾ ನಡುವೆ ಟ್ವೀಟ್ ವಾರ್

ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X